Webdunia - Bharat's app for daily news and videos

Install App

ಮೋದಿ ಬಡತನ ನಿರ್ಮೂಲನೆ ಮಾಡುವ ಬದಲು ಬಡವರನ್ನೇ ನಿರ್ಮೂಲನೆ ಮಾಡುತ್ತಿದ್ದಾರೆ- ಪ್ರೊ.ಮಹೇಶ್ ಚಂದ್ರ ಗುರು

Webdunia
ಶುಕ್ರವಾರ, 1 ಫೆಬ್ರವರಿ 2019 (05:44 IST)
ಮೈಸೂರು : ಕೇಂದ್ರ ಸರ್ಕಾರದ ಶೇ. 10 ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೊ.ಮಹೇಶ್ ಚಂದ್ರ ಗುರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ಕೇಂದ್ರ ಸರ್ಕಾರದ ಶೇ. 10 ಮೀಸಲಾತಿ ವಿರೊಧಿಸಿ ಪ್ರಗತಿಪರರಿಂದ ಖಾಸಗಿ ಹೋಟೆಲ್ ನಲ್ಲಿ ದುಂಡು ಮೇಜಿನ ಸಭೆಯಲ್ಲಿ ಮಾತನಾಡಿದ ಅವರು,’ ಮೋದಿಗೆ ಧಮ್ ಇದ್ರೆ ಜನಸಂಖ್ಯೆ ಅಧಾರದ ಮೇಲೆ ಮೀಸಲಾತಿ ಜಾರಿ ತರಲಿ. ನರೇಂದ್ರ ಮೋದಿ ನಮ್ಮ ಬಹುಜನರ ಹಕ್ಕಿನ ಜೊತೆ ಚೆಲ್ಲಾಟ ವಾಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.


ಮೋದಿ ಬಡತನ ನಿರ್ಮೂಲನೆ ಮಾಡುವ ಬದಲು ಬಡವರನ್ನೇ ನಿರ್ಮೂಲನೆ ಮಾಡುತ್ತಿದ್ದಾರೆ. ಮೀಸಲಾತಿ ಎಲ್ಲಾ ಜನರಿಗೂ ಸಮವಾಗಿರಬೇಕು. ಬಂಡವಾಳ ಶಾಹಿಗಳ ಪರವಾಗಿರುವ ಪ್ರಧಾನಿ ಅವೈಜ್ಞಾನಿಕವಾಗಿ ಮೀಸಲಾತಿ ತರುತ್ತಿದ್ದಾರೆ. ಮೋದಿ ಪ್ರಧಾನಿ ಸ್ಥಾನಕ್ಕೆ ಅನ್ ಫಿಟ್ ಎಂದು ಅವರು ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments