Webdunia - Bharat's app for daily news and videos

Install App

ಮೋದಿ ಸರಕಾರದಿಂದ ದ್ವೇಷದ ವಾತಾವರಣ ಸೃಷ್ಟಿ: ಯಚೂರಿ

Webdunia
ಭಾನುವಾರ, 9 ಅಕ್ಟೋಬರ್ 2016 (11:43 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಎರಡುವರೆ ವರ್ಷದ ಅವಧಿಯಲ್ಲಿ ದೇಶಾದ್ಯಂತ ದ್ವೇಷದ ವಾತಾವರಣ ಸೃಷ್ಟಿಸಿದೆ ಎಂದು ಸಿಪಿಐ(ಎಂ) ಮುಖಂಡ ಸೀತಾರಾಮ್ ಯಚೂರಿ ಆರೋಪಿಸಿದ್ದಾರೆ.
 
ಉತ್ತರಪ್ರದೇಶದಲ್ಲಿ ಗೋಮಾಂಸ ಸೇವನೆ ಕುರಿತಂತೆ ನಡೆದ ಹಿಂಸಾತ್ಮಕ ಘಟನೆಗಳು ರಾಮಲೀಲಾ ಕಾರ್ಯಕ್ರಮದಿಂದ ನಟ ನವಾಜುದ್ದೀನ್ ಸಿದ್ದಿಕಿಯನ್ನು ದೂರವಿಟ್ಟಿರುವುದು ಸೇರಿದಂತೆ ಅನೇಕ ಘಟನೆಗಳು ದ್ವೇಷದ ವಾತಾವರಣಕ್ಕೆ ಸಾಕ್ಷಗಳಾಗಿವೆ ಎಂದು ಟೀಕಿಸಿದ್ದಾರೆ. 
 
ಅಖಲಕ್ ಘಟನೆ, ದಲಿತರ ಮೇಲಿನ ದೌರ್ಜನ್ಯ ಸೇರಿದಂತೆ ಅನೇಕ ಘಟನೆಗಳು ನಡೆದಿದ್ದರೂ ಮೋದಿ ಸರಕಾರ ಮೌನವಾಗಿದೆ.ಆರೋಪಿಗಳಿಗೆ ಪರೋಶ್ರವಾಗಿ ಬೆಂಬಲ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಪ್ರಧಾನಿ ಮೋದಿ ಸರಕಾರದ ದ್ವೇಷದ ಸಿದ್ದಾಂತವನ್ನು ದೇಶದ ಪ್ರತಿಯೊಬ್ಬ ನಾಗರಿಕರು ಸೋಲಿಸಬೇಕಾಗಿದೆ ಎಂದು  ಸಿಪಿಐ(ಎಂ) ಮುಖಂಡ ಸೀತಾರಾಮ್ ಯಚೂರಿ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments