Webdunia - Bharat's app for daily news and videos

Install App

ನಿಮ್ಮ ಮನೆಯಲ್ಲಿರೋ ಬಂಗಾರದ ಮೇಲೆ ಮೋದಿ ಸರಕಾರದ ಕಣ್ಣು

Webdunia
ಬುಧವಾರ, 30 ಅಕ್ಟೋಬರ್ 2019 (18:43 IST)

ಕೇಂದ್ರ ಸರಕಾರ ಬಂಗಾರದ ಮೇಲೆ ತೆರಿಗೆಯನ್ನು ಹೆಚ್ಚಿಸಲು ಚಿಂತನೆ ನಡೆಸಿರೋದು ಭಾರೀ ವಿವಾದಕ್ಕೆ ಕಾರಣವಾಗುವ ಲಕ್ಷಣಗಳು ಗೋಚರಿಸಿವೆ.


ನೋಟು ನಿಷೇಧ ಮಾಡಿ ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರಕಾರ ಮುಂದಾಗಿತ್ತು. ಇದೀಗ ನಿಮ್ಮ ಮನೆಗಳಲ್ಲಿ ದಾಖಲೆ ಇಲ್ಲದ ಚಿನ್ನವನ್ನು ಸರಕಾರ ನಿಗದಿಪಡಿಸೋ ಟ್ಯಾಕ್ಸ್ ಕಟ್ಟಿ ಸಕ್ರಮ ಮಾಡಿಕೊಳ್ಳಬೇಕು.

ಇನ್ ಕಂ ಟ್ಯಾಕ್ಸ್ ಅಮ್ನೆಸ್ಟಿ ಸ್ಕೀಂ ನಂತೆಯೇ ಇಲ್ಲಿ ಬಂಗಾರದ ಅಮ್ನೆಸ್ಟಿ ಸ್ಕೀಂ ತರೋಕೆ ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ.

ನಿಮ್ಮ ಮನೆಯಲ್ಲಿ ದಾಖಲೆ ಇಲ್ಲದ ಚಿನ್ನ ಇದ್ದರೆ ಅದಕ್ಕೆ ಟ್ಯಾಕ್ಸ್ ಕಟ್ಟಿ ಸಕ್ರಮ ಮಾಡಿಕೊಳ್ಳಬೇಕು ಅನ್ನೋ ನಿಯಮ ರೂಪಿಸಲಾಗುತ್ತಿದೆಯಂತೆ.

ಎಷ್ಟು ಪ್ರಮಾಣದ ಚಿನ್ನಕ್ಕೆ ಎಷ್ಟು ಹೆಚ್ಚಿನ ತೆರಿಗೆ? ತಲಾ ಆದಾಯ ಹೊಂದಿರೋರು ಎಷ್ಟು ಎಷ್ಟು ಚಿನ್ನ ಹೊಂದಿರಬೇಕು? ಈ ಎಲ್ಲ ಪ್ರಶ್ನೆಗಳಿಗೆ ಇನ್ನಷ್ಟೇ ಉತ್ತರ ಗೊತ್ತಾಗಬೇಕಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments