Webdunia - Bharat's app for daily news and videos

Install App

ಮೋದಿಯವರು ಮಾರ್ಗದರ್ಶನ ಮಾಡಿದ್ದಾರೆ

Webdunia
ಗುರುವಾರ, 27 ಏಪ್ರಿಲ್ 2023 (15:55 IST)
ನಮ್ಮ ನೆಚ್ಚಿನ ಪ್ರಧಾನಿಯವರು ಕಾರ್ಯಕರ್ತರ ಜೊತೆಗೆ ಸುದೀರ್ಘ ಸಂವಾದ ಮಾಡಿದ್ದಾರೆ. ಸಂವಾದದಲ್ಲಿ ಹಲವಾರು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಅಂತಾ ಹುಬ್ಬಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.. ನಮ್ಮ ಡಬಲ್ ಇಂಜಿನ್ ಸರ್ಕಾರ ರಾಜ್ಯದ ಅಭಿವೃದ್ಧಿಗಾಗಿ ಬದ್ದರಾಗಿದ್ದೀವಿ. ಹಲವಾರು ವಲಯಗಳಲ್ಲಿ ನಾವು ಅಭಿವೃದ್ಧಿ ಸಾಧಿಸಿದ್ದೆವೆ. ಇದೀಗ ಮೋದಿಯವರು ಹತ್ತು ಹಲವಾರು ವಿಷಯಗಳ ಬಗ್ಗೆ ಮಾರ್ಗದರ್ಶನ ಮಾಡಿದ್ದಾರೆ. ಮೋದಿಯವರ ಮಾರ್ಗದರ್ಶನದ ಅಂಶಗಳೆಲ್ಲವನ್ನು ಜನರ ಮುಂದೆ ಇಡ್ತಿವಿ. ರಾಜ್ಯದ ಜನತೆ ನಮಗೆ ಸಂಪೂರ್ಣ ಬಹುಮತ ನೀಡ್ತಾರೆ ಎಂಬ ವಿಶ್ವಾಸ ನಮಗೆ ಇದೆ. ಅಷ್ಟೇ ಅಲ್ಲದೆ ಅವರ ಅಪೇಕ್ಷೆವನ್ನು ನಾವು ನೇರೆವೆರಿಸುತ್ತೆವೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಡಾ ಕೇಸ್ ನಲ್ಲಿ ಸುಪ್ರೀಂಕೋರ್ಟ್ ರಿಲೀಫ್ ಸಿಕ್ಕಿದ್ದಕ್ಕೆ ಸಿದ್ದರಾಮಯ್ಯ ಫುಲ್ ಖುಷ್

ಹೈದರಾಬಾದ್‌ನ ವಿಮಾನ ದುರಂತದಂತೆ ಬಾಂಗ್ಲಾದೇಶದಲ್ಲೂ ಕಾಲೇಜಿಗೆ ಅಪ್ಪಳಿಸಿದ ಎಫ್ 7 ಯುದ್ಧ ವಿಮಾನ, ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments