Webdunia - Bharat's app for daily news and videos

Install App

ಮೋದಿ ಅಲೆ ಎಲ್ಲೆಡೆ ಇದೆ ಎಂದ ಕೈ ನಾಯಕ

Webdunia
ಸೋಮವಾರ, 25 ಮಾರ್ಚ್ 2019 (11:25 IST)
ಎಲ್ಲಡೆ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಇದೆ. ಹೀಗಾಗಿ ಕೈ ಪಾಳೆಯದವರು ಗೆಲ್ಲುವುದು ಕಷ್ಟ. ಹೀಗಂತ ಕೆಪಿಸಿಸಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಅವರನ್ನು ಭೇಟಿ ಮಾಡಿ ನಳಿನ್ ಕುಮಾರ್ ಕಟೀಲ್ ಆಶೀರ್ವಾದ ಪಡೆದರು. ಜನಾರ್ಧನ ಪೂಜಾರಿ ಭೇಟಿ ಮಾಡಿ 10 ನಿಮಿಷಗಳ ಕಾಲ ಮಾತುಕತೆ  ಮಾಡಿದರು.

ಮಂಗಳೂರುನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜಕೀಯ ವಲಯದಲ್ಲಿ ಪೂಜಾರಿ ಹಾಗೂ ನಳಿನ್ ಕುಮಾರ್ ಭೇಟಿ  ತೀವ್ರ ಕೂತಹಲ ಕೆರಳಿಸಿದೆ. ಎಲ್ಲಡೆ ನರೇಂದ್ರ ಮೋದಿ ಅಲೆ ಇದೆ. ಹೀಗಾಗಿ ಕರಾವಳಿಯಲ್ಲಿ ಕಾಂಗ್ರೆಸ್ ಗೆಲ್ಲುವುದು ಕಷ್ಟ ಎಂದು ಹೇಳಿಕೆ ನೀಡುವ ಮೂಲಕ ಮಾಜಿ ಕೇಂದ್ರ ಸಚಿವರೂ ಆಗಿರುವ ಜನಾರ್ಧನ್ ಪೂಜಾರಿ ಹೊಸ ದಾಳ ಎಸೆದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments