Webdunia - Bharat's app for daily news and videos

Install App

ಮುಸ್ಲಿಮರಿಗಾಗಿ 2ನೇ ಪಾಕಿಸ್ತಾನ ಸೃಷ್ಟಿಸಲು ಆಗುತ್ತಾ..?: ಮಾಜಿ ಪ್ರಧಾನಿ ದೇವೇಗೌಡ

Webdunia
ಮಂಗಳವಾರ, 24 ಅಕ್ಟೋಬರ್ 2017 (14:22 IST)
ಬಳ್ಳಾರಿ:  ಟಿಪ್ಪು ಜಯಂತಿ ವಿಷಯದಲ್ಲಿ ಅನಗತ್ಯ ಪೈಪೋಟಿ ನಡೆಯುತ್ತಿದೆ. ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ಅತಿರೇಕಕ್ಕೆ ಹೋಗಬಾರದು. ಟಿಪ್ಪು ಜಯಂತಿ ಬಗ್ಗೆ ಪರ, ವಿರೋಧ ಚರ್ಚೆ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಹೂವಿನಹಡಗಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಟು ನನಗೆ ಬೇಕಾಗಿಲ್ಲ ಎಂದು ಹೇಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗುತ್ತದೆ. ಹಾಗಾದ್ರೆ ಮುಸ್ಲಿಂ, ಕ್ರೈಸ್ತರನ್ನು ಎಲ್ಲಿಗೆ ಕಳುಹಿಸುತ್ತೀರಿ? 2ನೇ ಪಾಕಿಸ್ತಾನ ಹುಟ್ಟು ಹಾಕೋಕೆ ಆಗುತ್ತಾ? ಎಂದು ದೇವೇಗೌಡ ಪ್ರಶ್ನಿಸಿದ್ದಾರೆ.

ಮಹದಾಯಿ ವಿಚಾರವಾಗಿ ಪ್ರಧಾನಿ ಬಳಿ ನಾನು ಮಾತನಾಡಿದ್ದೇನೆ. ಆದರೆ ಪ್ರಧಾನಿ ನರೇಂದ್ರ ಮೋದಿ ಕಣ್ಣಿದ್ದು ಕುರುಡರಾಗಿ, ಕಿವಿ ಇದ್ದು ಕಿವುಡರಾಗಿದ್ದಾರೆ. ಅದಕ್ಕೆ ನಾವೇನೂ ಮಾಡಲಿಕ್ಕಾಗುವುದಿಲ್ಲ. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments