Webdunia - Bharat's app for daily news and videos

Install App

ಮುಸ್ಲಿಮರಿಗಾಗಿ 2ನೇ ಪಾಕಿಸ್ತಾನ ಸೃಷ್ಟಿಸಲು ಆಗುತ್ತಾ..?: ಮಾಜಿ ಪ್ರಧಾನಿ ದೇವೇಗೌಡ

Webdunia
ಮಂಗಳವಾರ, 24 ಅಕ್ಟೋಬರ್ 2017 (14:22 IST)
ಬಳ್ಳಾರಿ:  ಟಿಪ್ಪು ಜಯಂತಿ ವಿಷಯದಲ್ಲಿ ಅನಗತ್ಯ ಪೈಪೋಟಿ ನಡೆಯುತ್ತಿದೆ. ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ಅತಿರೇಕಕ್ಕೆ ಹೋಗಬಾರದು. ಟಿಪ್ಪು ಜಯಂತಿ ಬಗ್ಗೆ ಪರ, ವಿರೋಧ ಚರ್ಚೆ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಹೂವಿನಹಡಗಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಓಟು ನನಗೆ ಬೇಕಾಗಿಲ್ಲ ಎಂದು ಹೇಳುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆಯಾಗುತ್ತದೆ. ಹಾಗಾದ್ರೆ ಮುಸ್ಲಿಂ, ಕ್ರೈಸ್ತರನ್ನು ಎಲ್ಲಿಗೆ ಕಳುಹಿಸುತ್ತೀರಿ? 2ನೇ ಪಾಕಿಸ್ತಾನ ಹುಟ್ಟು ಹಾಕೋಕೆ ಆಗುತ್ತಾ? ಎಂದು ದೇವೇಗೌಡ ಪ್ರಶ್ನಿಸಿದ್ದಾರೆ.

ಮಹದಾಯಿ ವಿಚಾರವಾಗಿ ಪ್ರಧಾನಿ ಬಳಿ ನಾನು ಮಾತನಾಡಿದ್ದೇನೆ. ಆದರೆ ಪ್ರಧಾನಿ ನರೇಂದ್ರ ಮೋದಿ ಕಣ್ಣಿದ್ದು ಕುರುಡರಾಗಿ, ಕಿವಿ ಇದ್ದು ಕಿವುಡರಾಗಿದ್ದಾರೆ. ಅದಕ್ಕೆ ನಾವೇನೂ ಮಾಡಲಿಕ್ಕಾಗುವುದಿಲ್ಲ. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments