Webdunia - Bharat's app for daily news and videos

Install App

ಮೋದಿ ಹೋದ 3 ದಿನಕ್ಕೆ ʻ ಕಿತ್ತೋದ ಟಾರ್

Webdunia
ಗುರುವಾರ, 23 ಜೂನ್ 2022 (18:38 IST)
ರಾಜ್ಯ ರಾಜಧಾನಿಗೆ ಪ್ರಧಾನಿ ಮೋದಿ ಆಗಮಿಸಿ ತೆರಳಿ ಇಂದಿಗೆ ಮೂರೇ ದಿನ ಆಗಿದ್ದು, ಅಷ್ಟರಲ್ಲೇ ಕೋಟಿ ಕೋಟಿ ಖರ್ಚು ಮಾಡಿ ಮಾಡಲಾಗಿದ್ದ ಕೊಮ್ಮಘಟ್ಟ ರಸ್ತೆಯೇ ಇದೀಗ ಕಿತ್ತುಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಇನ್ನು ಒಂದು ದಿನ ಬೆಂಗಳೂರಿನಲ್ಲಿ ಇದ್ದ ಮೋದಿಗಾಗಿ ಹತ್ತಾರು ಕೋಟೆ ಖರ್ಚಾಗಿದೆ. ಆದರೇ ಮೂರೇ ದಿನಕ್ಕೆ ಇದೀಗ ರಸ್ತೆಯಲ್ಲಿ ಹೊಂಡ ನಿರ್ಮಾಣವಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜೊತೆಗೆ ಬಿಬಿಎಂಪಿ ಕಳಪೆ ಕಾಮಗಾರಿ ಬಟಬಯಲಾಗಿದೆ. ಈ ಬಗ್ಗೆ ಬಿಬಿಎಂಪಿ ವಿಶೇಷ ಆಯುಕ್ತ ರಾಮ್ ಮೋಹನ್ ಪ್ರಸಾದ್ ಮಾತನಾಡಿ ಕಾಮಗಾರಿ ಸಂದರ್ಭದಲ್ಲಿ ಮಳೆ ಬಂದಿರೋದ್ರಿಂದ ಟಾರ್ ಸರಿಯಾಗಿ ಗಟ್ಟಿಯಾಗಿಲ್ಲ ಹಾಗಾಗಿ ಕೆಲವೊಂದು ಕಡೆಗಳಲ್ಲಿ ಎದ್ದಿದೆ ಅಷ್ಟೇ ಗುತ್ತಿದಾರರನ ವೆಚ್ಚದಿಂದಲೇ ಮತ್ತೆ ಕಾಮಗಾರಿ ಮಾಡಲಾಗುತ್ತದೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮುಂದಿನ ಸುದ್ದಿ
Show comments