ಮೋದಿ ಕೇವಲ ಮಾತಿನ ಶೂರ, ಸಾಧನೆ ಶೂನ್ಯ: ಮಾಯವತಿ ವಾಗ್ದಾಳಿ

Webdunia
ಗುರುವಾರ, 26 ಏಪ್ರಿಲ್ 2018 (17:35 IST)
ಕೇಂದ್ರ ಸಕಾ೯ರ ಭ್ರಷ್ಟಾಚಾರಕ್ಕೆ ಬೆನ್ನಾಗಿ ನಿಂತಿರುವುದರಿಂದ ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಳವಾಗುತ್ತಿದೆ. ಇದನ್ನು ನಿಯಂತ್ರಿಸಲಾಗದೇ ಪ್ರಧಾನಿ ಮೋದಿ ಮಾತಿನ ಶೂರತ್ವದಲ್ಲಿ  ತಮ್ಮ ಆಡಳಿತ ಮುಗಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮಾಜಿ  ಮುಖ್ಯಮಂತ್ರಿ ಮಾಯಾವತಿ ವಾಗ್ದಾಳಿ ನಡೆಸಿದರು.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಬಿಎಸ್ ಪಿ ಹಾಗೂ ಜೆಡಿಎಸ್ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆಗೆ ನಿಗಾ ವಹಿಸುತ್ತಿಲ್ಲ. ಭ್ರಷ್ಟರಿಗೆ ಪ್ರೋತ್ಸಾಹ ನೀಡುತ್ತಿದೆ. ನೀರವ್ ಮೋದಿ,  ಲಲಿತ್ ಮೋದಿ,  ವಿಜಯ್ ಮಲ್ಯ ದೇಶ ಕೊಳ್ಳೆ ಹೊಡೆದು ದೇಶ ತೊರೆದಿರುವುದೇ ಸಾಕ್ಷಿ ಎಂದು ಕಿಡಿಕಾರಿದರು.
 
ಮೋದಿ ಪ್ರಧಾನಿಯಾಗುವ ಮುನ್ನ ದೇಶದ ಜನಕ್ಕೆ ಆಶಾಗೋಪುರ ಕಟ್ಟಿದ್ದರು. ಕಾಳಧನ ತರುತ್ತೇವೆ. ಭ್ರಷ್ಟಾಚಾರ ನಿಮೂ೯ಲನೆ ಮಾಡುತ್ತೇನೆ. ಬಡವರ ಖಾತೆಗೆ ಹಣ ಹಾಕುತ್ತೇನೆ. ಅಚ್ಛೆ ದಿನ ಬರುತ್ತದೆ ಎಂದ್ದಿದ್ದರು. ಆದರೆ, ದೇಶದ ಅಭಿವೃದ್ಧಿ ಆಗಿಲ್ಲ, ಮೋದಿ ನಂಬಿದ ಉದ್ಯಮಿಗಳು ದಿನೇ ದಿನೇ ಶ್ರೀಮಂತರಾಗುತ್ತಿದ್ದಾರೆ. ಇದು ಶ್ರೀಮಂತರ ಅಭಿವೃದ್ದಿ ಸಕಾ೯ರವೆಂದು ಗುಡುಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments