ಮೋದಿ ತೋರಿಸಿ ಮತ ಕೇಳ್ತಿದ್ದಾರೆ : ಸಿದ್ದರಾಮಯ್ಯ ಕಿಡಿ

Webdunia
ಶುಕ್ರವಾರ, 20 ಜನವರಿ 2023 (09:01 IST)
ಹಾವೇರಿ : ಲಂಬಾಣಿಗರಿಗೆ ಹಕ್ಕು ಪತ್ರ ಕೊಡಲು ಪ್ರಧಾನಿ ಬಂದಿದ್ದಾರೆ. ಲಂಬಾಣಿಗರೇ ಹಕ್ಕು ಪತ್ರ ಕೊಟ್ಟಿದ್ದು ಯಾರು..? ಕಾಗೋಡು ತಿಮ್ಮಪ್ಪ ಕಂದಾಯ ಮಂತ್ರಿ, ಕೋಳಿವಾಡರು ಸ್ಪೀಕರ್ ಆಗಿದ್ದರು.
 
ಆಗ ಲಂಬಾಣಿ ತಾಂಡಾಗಳಿಗೆ ನ್ಯಾಯ ಕೊಟ್ಟಿದ್ದೆವು. ಗೊಲ್ಲರಹಟ್ಟಿ, ತಾಂಡಾಗಳು, ನಾಯಕರ ಹಟ್ಟಿಗಳಿಗೆ ಕಂದಾಯ ಗ್ರಾಮ ಮಾಡಿದ್ದೆವು. ಈಗ ಲಂಬಾಣಿ ಜನರ ವೋಟಿಗಾಗಿ ಬಂದಿದ್ದಾರೆ ಎಂದು ಮಾಜಿ ಸಿ.ಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿ ಮುನ್ಸಿಪಲ್ ಮೈದಾನದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವಾಲಾಲ್ ಲಂಬಾಣಿ ಜನರ ಆರಾಧ್ಯ ದೈವ. ಅವರ ಜಯಂತಿ ಮಾಡಿದ್ದು ನಮ್ಮ ಸರ್ಕಾರ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ
Show comments