Webdunia - Bharat's app for daily news and videos

Install App

ಮೋದಿ ತೋರಿಸಿ ಮತ ಕೇಳ್ತಿದ್ದಾರೆ : ಸಿದ್ದರಾಮಯ್ಯ ಕಿಡಿ

Webdunia
ಶುಕ್ರವಾರ, 20 ಜನವರಿ 2023 (09:01 IST)
ಹಾವೇರಿ : ಲಂಬಾಣಿಗರಿಗೆ ಹಕ್ಕು ಪತ್ರ ಕೊಡಲು ಪ್ರಧಾನಿ ಬಂದಿದ್ದಾರೆ. ಲಂಬಾಣಿಗರೇ ಹಕ್ಕು ಪತ್ರ ಕೊಟ್ಟಿದ್ದು ಯಾರು..? ಕಾಗೋಡು ತಿಮ್ಮಪ್ಪ ಕಂದಾಯ ಮಂತ್ರಿ, ಕೋಳಿವಾಡರು ಸ್ಪೀಕರ್ ಆಗಿದ್ದರು.
 
ಆಗ ಲಂಬಾಣಿ ತಾಂಡಾಗಳಿಗೆ ನ್ಯಾಯ ಕೊಟ್ಟಿದ್ದೆವು. ಗೊಲ್ಲರಹಟ್ಟಿ, ತಾಂಡಾಗಳು, ನಾಯಕರ ಹಟ್ಟಿಗಳಿಗೆ ಕಂದಾಯ ಗ್ರಾಮ ಮಾಡಿದ್ದೆವು. ಈಗ ಲಂಬಾಣಿ ಜನರ ವೋಟಿಗಾಗಿ ಬಂದಿದ್ದಾರೆ ಎಂದು ಮಾಜಿ ಸಿ.ಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿ ಮುನ್ಸಿಪಲ್ ಮೈದಾನದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯ ಬಹಿರಂಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವಾಲಾಲ್ ಲಂಬಾಣಿ ಜನರ ಆರಾಧ್ಯ ದೈವ. ಅವರ ಜಯಂತಿ ಮಾಡಿದ್ದು ನಮ್ಮ ಸರ್ಕಾರ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments