Select Your Language

Notifications

webdunia
webdunia
webdunia
webdunia

ಮೋದಿ ಸಂಪುಟದಲ್ಲಿ ರಾಜ್ಯದ ನಾಲ್ವರಿಗೆ ಸ್ಥಾನ

ಮೋದಿ
ಬೆಂಗಳೂರು , ಗುರುವಾರ, 30 ಮೇ 2019 (18:39 IST)
ಪ್ರಧಾನಿಯಾಗಿ ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕಾರ ಮಾಡುತ್ತಿರುವಂತೆ ರಾಜ್ಯದ ನಾಲ್ವರು ಸಂಸದರಿಗೆ ಸಚಿವ ಸ್ಥಾನದ ಲಕ್ ಒಲಿದಿದೆ.

ಬೆಳಗಾವಿ ಸಂಸದ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ಸುರೇಶ್ ಅಂಗಡಿ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಲಿ ಧಾರವಾಡ ಸಂಸದ ಪ್ರಲ್ಹಾದ ಜೋಶಿ ಗೆ ಸಚಿವ ಸ್ಥಾನದ ಭಾಗ್ಯ ಒಲಿದಿದೆ.

ಇನ್ನು ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡರಿಗೂ ಮತ್ತೆ ಸಚಿವರಾಗುವ ಅವಕಾಶ ಒದಗಿಬಂದಿದೆ. ಈ ಹಿಂದೆ ರಕ್ಷಣಾ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಸಹ ಮತ್ತೆ ಸಚಿವರಾಗಿದ್ದಾರೆ.

ಮೋದಿ ಜತೆ ರಾಜ್ಯದ ನಾಲ್ವರು ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಶಿವ-ಶಂಕರಮ್ಮ ಸೇರಿ ಮಾಡಿದ ಖತರ್ನಾಕ್ ಕೆಲಸ ಏನು ಗೊತ್ತಾ?