ಮೋದಿ ಕೇದಾರನಾಥ ಪ್ರವಾಸ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:40 IST)
ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ ,ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಚೋಳ ಡೋರ ಸಾಂಪ್ರದಾಯಿಕ ಹಿಮಾಚಲಿ ಉಡುಗೆಯನ್ನು ಧರಿಸಿ, ಅವರು ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ನಂತರ ಮೋದಿ ಕೇದಾರನಾಥ ರೋಪ್ ವೇ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯ ನಂತರ ಅವರು ಕೆಲವು ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಬದರಿನಾಥ್‌ಗೆ ಭೇಟಿ ನೀಡಲು ಸಿದ್ಧರಾಗಿದ್ದಾರೆ ಮತ್ತು ಮನ ಗ್ರಾಮದಲ್ಲಿ ರೋಪ್‌ವೇ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ. ಕೇದಾರನಾಥದಲ್ಲಿನ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿದೆ. ಇದು ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಸಂಪರ್ಕ ಕಲ್ಪಿಸುವ ಮಹತ್ವಕಾಂಕ್ಷಿ ಯೋಜನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದುಬಾರಿ ಫಾರ್ಚ್ಯೂನರ್ ಕಾರನ್ನು ಬೀಚ್ ನಲ್ಲಿ ತೊಳೆಯಲು ಹೋದ ಯುವಕರು: ಮುಂದಾಗಿದ್ದೇನು ವಿಡಿಯೋ ನೋಡಿ

Video: ಕಾಡಾನೆ ದಾಳಿಯಿಂದ ಕೂದಲೆಯಲ್ಲಿ ಬಚಾವ್.. ಹೃದಯವೇ ಬಾಯಿಗೆ ಬಂದ ಕ್ಷಣ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ದಾವಣಗೆರೆ, ಬಾಗಲಕೋಟೆ ಎರಡೂ ಕಡೆ ನಾವೇ ಗೆಲ್ತೇವೆ: ಬಿ ಶ್ರೀರಾಮುಲು

ಇಸ್ರೇಲ್ ಇರಾನ್ ಯುದ್ಧದ ನಡುವೆ ಬ್ಯಾಕ್ ಟು ಬ್ಯಾಕ್ ಮೀಟಿಂಗ್ ನಡೆಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments