Webdunia - Bharat's app for daily news and videos

Install App

ಮೋದಿ ಕೇದಾರನಾಥ ಪ್ರವಾಸ

Webdunia
ಶುಕ್ರವಾರ, 21 ಅಕ್ಟೋಬರ್ 2022 (16:40 IST)
ಭಾರತದಾದ್ಯಂತ ದೀಪಾವಳಿಯ ಸಂಭ್ರಮ ಶುರುವಾಗಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿ 2 ದಿನಗಳ ಕೇದಾರನಾಥ ,ಬದರಿನಾಥ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಗ್ಗೆ ಕೇದಾರನಾಥಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ಕೇದಾರನಾಥ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥ ಧಾಮದಲ್ಲಿ ಬೆಳಗಿನ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಚೋಳ ಡೋರ ಸಾಂಪ್ರದಾಯಿಕ ಹಿಮಾಚಲಿ ಉಡುಗೆಯನ್ನು ಧರಿಸಿ, ಅವರು ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆಯ ನಂತರ ಮೋದಿ ಕೇದಾರನಾಥ ರೋಪ್ ವೇ ಯೋಜನೆಗೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯ ನಂತರ ಅವರು ಕೆಲವು ಅಭಿವೃದ್ಧಿ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಿದರು. ನಂತರ ಬದರಿನಾಥ್‌ಗೆ ಭೇಟಿ ನೀಡಲು ಸಿದ್ಧರಾಗಿದ್ದಾರೆ ಮತ್ತು ಮನ ಗ್ರಾಮದಲ್ಲಿ ರೋಪ್‌ವೇ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ. ಕೇದಾರನಾಥದಲ್ಲಿನ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿದೆ. ಇದು ಗೌರಿಕುಂಡ್​ನಿಂದ ಕೇದಾರನಾಥಕ್ಕೆ ಸಂಪರ್ಕ ಕಲ್ಪಿಸುವ ಮಹತ್ವಕಾಂಕ್ಷಿ ಯೋಜನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮೇಘಾಲಯ ಹನಿಮೂನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

ಮುಂದಿನ ಸುದ್ದಿ
Show comments