Webdunia - Bharat's app for daily news and videos

Install App

ಬೊಮ್ಮಾಯಿ ಉತ್ತಮ ಅಡಳಿತ ಮೋದಿ ಮೆಚ್ಚುಗೆ

Webdunia
ಗುರುವಾರ, 11 ನವೆಂಬರ್ 2021 (18:57 IST)
ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಪ್ರಗತಿಯ ಕುರಿತು ಮಾಹಿತಿ ಪಡೆದ ಪ್ರಧಾನಿಯವರು ವಿಶ್ವವಿದ್ಯಾಲಯಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ನೀತಿಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಅಮೃತ ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಂಯೋಜನೆಗೊಳಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಇದರ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಯ ನೇಮಕ ಮಾಡುವಂತೆ ತಿಳಿಸಿದರು. ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯೊಂದಿಗೆ ಸಂಯೋಜನೆ ಮಾಡುವಂತೆ ತಿಳೀಸಿದರು. ಇದರೊಂದಿಗೆ ಕೌಶಲ್ಯ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಬಲೀಕರಣ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿಯವರು ತಿಳಿಸಿದರು.ನಿಷ್ಠೆಯಿಂದ ದಿಟ್ಟತನದಿಂದ ಜನಪರ ಕೆಲಸ ಮಾಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ. ವಿಧಾನಸಭಾ ಉಪಚುನಾವಣೆಯ ಫಲಿತಾಂಶಗಳ ಕುರಿತು ಮಾಹಿತಿ ನೀಡಿದಾಗ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿ, 2023ರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪರ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂದು ಸಿಎಂ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments