Webdunia - Bharat's app for daily news and videos

Install App

2020ರ ಕೆಸಿಆರ್ ಮನವಿ ಸೀಕ್ರೆಟ್ ಬಹಿರಂಗಪಡಿಸಿದ ಮೋದಿ

Webdunia
ಗುರುವಾರ, 5 ಅಕ್ಟೋಬರ್ 2023 (20:36 IST)
ತೆಲಂಗಾಣದಲ್ಲಿ ಪ್ರಧಾನಿ ಮೋದಿ ಭಾಷಣ ಇದೀಗ ಬಾರಿ ವೈರಲ್ ಆಗಿದೆ. 2020ರಲ್ಲಿ ನಡೆದ ಘಟೆನೆ ವಿವರಿಸಿದ ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ನಡೆ ಬಹಿರಂಗಪಡಿಸಿದ್ದಾರೆ. 2020ರಲ್ಲಿ ಹೈದರಾಬಾದ್ ಮುನ್ಸಿಪಲ್ ಚುನಾವಣೆ ನಡೆದಿತ್ತು. ಬಿಜೆಪಿ 48 ಸ್ಥಾನ ಗೆದ್ದು ಅತೀ ದೊಡ್ಡ ಪಕ್ಷವಾಗಿತ್ತು. ಆದರೆ ಯಾರಿಗೂ ಬಹುಮತ ಸಿಕ್ಕಿರಲಿಲ್ಲ. ಫಲಿತಾಂಶದ ಬೆನ್ನಲ್ಲೇ ಕೆಸಿಆರ್ ದೆಹಲಿಗೆ ಆಗಮಿಸಿ ನನ್ನ ಭೇಟಿಯಾಗಿದ್ದರು. ಈ ವೇಳೆ ಹೈದರಾಬಾದ್ ಮುನ್ಸಿಪಲ್ನಲ್ಲಿ ಬಿಆರ್ಎಸ್ ಪಕ್ಷಕ್ಕೆ ಬೆಂಬಲ ನೀಡಿ, ನಾವು ಎನ್ಡಿಎ ಒಕ್ಕೂಟ ಸೇರಿಕೊಳ್ಳುತ್ತೇವೆ ಎಂಬ ಮನವಿ ಮಾಡಿದ್ದರು. ನಿಮ್ಮ ರಾಜಕೀಯ ಉದ್ದೇಶ, ಅಧಿಕಾರಕ್ಕಾಗಿ ತೆಲಂಗಾಣ ಜನತೆಗೆ ಮೋಸ ಮಾಡಲಾರೆ ಎಂದು ಉತ್ತರ ನೀಡಿದ್ದೆ ಎಂದು ಪ್ರಧಾನಿ ಮೋದಿ ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments