Webdunia - Bharat's app for daily news and videos

Install App

2020ರ ಕೆಸಿಆರ್ ಮನವಿ ಸೀಕ್ರೆಟ್ ಬಹಿರಂಗಪಡಿಸಿದ ಮೋದಿ

Webdunia
ಗುರುವಾರ, 5 ಅಕ್ಟೋಬರ್ 2023 (20:36 IST)
ತೆಲಂಗಾಣದಲ್ಲಿ ಪ್ರಧಾನಿ ಮೋದಿ ಭಾಷಣ ಇದೀಗ ಬಾರಿ ವೈರಲ್ ಆಗಿದೆ. 2020ರಲ್ಲಿ ನಡೆದ ಘಟೆನೆ ವಿವರಿಸಿದ ಪ್ರಧಾನಿ ನರೇಂದ್ರ ಮೋದಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ನಡೆ ಬಹಿರಂಗಪಡಿಸಿದ್ದಾರೆ. 2020ರಲ್ಲಿ ಹೈದರಾಬಾದ್ ಮುನ್ಸಿಪಲ್ ಚುನಾವಣೆ ನಡೆದಿತ್ತು. ಬಿಜೆಪಿ 48 ಸ್ಥಾನ ಗೆದ್ದು ಅತೀ ದೊಡ್ಡ ಪಕ್ಷವಾಗಿತ್ತು. ಆದರೆ ಯಾರಿಗೂ ಬಹುಮತ ಸಿಕ್ಕಿರಲಿಲ್ಲ. ಫಲಿತಾಂಶದ ಬೆನ್ನಲ್ಲೇ ಕೆಸಿಆರ್ ದೆಹಲಿಗೆ ಆಗಮಿಸಿ ನನ್ನ ಭೇಟಿಯಾಗಿದ್ದರು. ಈ ವೇಳೆ ಹೈದರಾಬಾದ್ ಮುನ್ಸಿಪಲ್ನಲ್ಲಿ ಬಿಆರ್ಎಸ್ ಪಕ್ಷಕ್ಕೆ ಬೆಂಬಲ ನೀಡಿ, ನಾವು ಎನ್ಡಿಎ ಒಕ್ಕೂಟ ಸೇರಿಕೊಳ್ಳುತ್ತೇವೆ ಎಂಬ ಮನವಿ ಮಾಡಿದ್ದರು. ನಿಮ್ಮ ರಾಜಕೀಯ ಉದ್ದೇಶ, ಅಧಿಕಾರಕ್ಕಾಗಿ ತೆಲಂಗಾಣ ಜನತೆಗೆ ಮೋಸ ಮಾಡಲಾರೆ ಎಂದು ಉತ್ತರ ನೀಡಿದ್ದೆ ಎಂದು ಪ್ರಧಾನಿ ಮೋದಿ ಹೇಳಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments