ರಾಜ್ಯಕ್ಕೆ ಮತ್ತೊಮ್ಮೆ ಮೋದಿ ಆಗಮನ

Webdunia
ಶನಿವಾರ, 13 ಆಗಸ್ಟ್ 2022 (12:05 IST)
ಬೆಂಗಳೂರು : ಜುಲೈ 28 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು.
 
ಬಳಿಕ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಸರ್ಕಾರ ಜನೋತ್ಸವವನ್ನು ಮತ್ತೆ ನಡೆಸಲು ತೀರ್ಮಾನಿಸಿದೆ.

ಜುಲೈ 28ರ ಜನೋತ್ಸವ ಸಮಾವೇಶ ದಕ್ಷಿಣ ಕನ್ನಡದಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕೊನೆ ಗಳಿಗೆಯಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಮತ್ತು ಸಿದ್ದರಾಮೋತ್ಸವ ಬಳಿಕ ಕಳೆದುಕೊಂಡಿದ್ದ ರಾಜಕೀಯ ಚಾರ್ಮ್ ಪಡೆದುಕೊಳ್ಳಲು, ಪಕ್ಷ, ಸರ್ಕಾರದಲ್ಲಿ ಉತ್ಸಾಹ ತರಲು ದೊಡ್ಡಬಳ್ಳಾಪುರ ಜನೋತ್ಸವ ನಡೆಸಲು ನಿರ್ಧರಿಸಲಾಗಿದೆ. ಇದೇ ತಿಂಗಳ 28 ರಂದು ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments