Webdunia - Bharat's app for daily news and videos

Install App

ರಾಜ್ಯಕ್ಕೆ ಮತ್ತೊಮ್ಮೆ ಮೋದಿ ಆಗಮನ

Webdunia
ಶನಿವಾರ, 13 ಆಗಸ್ಟ್ 2022 (12:05 IST)
ಬೆಂಗಳೂರು : ಜುಲೈ 28 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ಸಮಾವೇಶ ನಡೆಸಲು ಉದ್ದೇಶಿಸಲಾಗಿತ್ತು.
 
ಬಳಿಕ ಕೊನೆ ಗಳಿಗೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಇದೀಗ ಸರ್ಕಾರ ಜನೋತ್ಸವವನ್ನು ಮತ್ತೆ ನಡೆಸಲು ತೀರ್ಮಾನಿಸಿದೆ.

ಜುಲೈ 28ರ ಜನೋತ್ಸವ ಸಮಾವೇಶ ದಕ್ಷಿಣ ಕನ್ನಡದಲ್ಲಿ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಕೊನೆ ಗಳಿಗೆಯಲ್ಲಿ ರದ್ದುಗೊಳಿಸಲಾಗಿತ್ತು. ಇದೀಗ ಮತ್ತೆ ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಮತ್ತು ಸಿದ್ದರಾಮೋತ್ಸವ ಬಳಿಕ ಕಳೆದುಕೊಂಡಿದ್ದ ರಾಜಕೀಯ ಚಾರ್ಮ್ ಪಡೆದುಕೊಳ್ಳಲು, ಪಕ್ಷ, ಸರ್ಕಾರದಲ್ಲಿ ಉತ್ಸಾಹ ತರಲು ದೊಡ್ಡಬಳ್ಳಾಪುರ ಜನೋತ್ಸವ ನಡೆಸಲು ನಿರ್ಧರಿಸಲಾಗಿದೆ. ಇದೇ ತಿಂಗಳ 28 ರಂದು ದೊಡ್ಡಬಳ್ಳಾಪುರದಲ್ಲೇ ಸಮಾವೇಶ ನಡೆಸಿ 1 ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments