Webdunia - Bharat's app for daily news and videos

Install App

ಮೋದಿ ರಥಕ್ಕೆ ಅದ್ಧೂರಿ ಸ್ವಾಗತ, ಮೆರವಣಿಗೆ

Webdunia
ಮಂಗಳವಾರ, 29 ಜನವರಿ 2019 (18:03 IST)
ಸಕ್ಕರೆ ನಾಡಿಗೆ ಆಗಮಿಸಿದ ಮೋದಿ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು.

ಮಂಡ್ಯಕ್ಕೆ ಆಗಮಿಸಿದ ಮೋದಿ ರಥವನ್ನು ಮಂಡ್ಯದ‌ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಬೈಕ್ ರ್ಯಾಲಿ ಮೂಲಕ ಮೋದಿ ರಥ ಬರಮಾಡಿಕೊಂಡರು ಬಿಜೆಪಿ‌ ಕಾರ್ಯಕರ್ತರು.

ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಮಾಡುವ ಉದ್ದೇಶದಿಂದ ರಾಜ್ಯಾದ್ಯಂತ ಸಂಚರಿಸುತ್ತಿರುವ ಮೋದಿ ರಥವು ಮಂಡ್ಯಕ್ಕೆ ಆಗಮಿಸಿದೆ.

ಮೋದಿ ಆಡಳಿತಾವಧಿಯಲ್ಲಿ ಬಂದ ಉತ್ತಮ ಯೋಜನೆಗಳ ಬಗ್ಗೆ ವಾಹನದಲ್ಲಿನ ಟಿವಿ ಸ್ಕ್ರೀನ್ ಮುಖಾಂತರ ವಿಡಿಯೋ ಪ್ರದರ್ಶನ ಮಾಡಲಾಗುತ್ತಿದೆ. ಮೋದಿ ಜಾರಿಗೆ ತಂದ ಅವರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಈ ರಥ ಸಂಚರಿಸುತ್ತಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments