Webdunia - Bharat's app for daily news and videos

Install App

ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೇಲೆ ಮೋದಿಯ ಕಣ್ಣು...

Webdunia
ಭಾನುವಾರ, 29 ಜುಲೈ 2018 (14:18 IST)
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಮೇಲೆ ಮೋದಿ ಕಣ್ಣು ಬಿದ್ದಿದೆ. ಅಕ್ರಮ ಆಸ್ತಿ, ಬಾರ್ ಅಂಡ್ ರೆಸ್ಟೋರೆಂಟ್ ಗಳನ್ನ ಹೊಂದಿರುವ ಬಗ್ಗೆ ಇಡಿ- ಐಟಿ ಗೆ ದೂರು ನೀಡಲಿದ್ದಾರೆ.

 ಇವರು ಪ್ರಧಾನಿ ನರೇಂದ್ರ ಮೋದಿಯಲ್ಲ... ಮಧುಗಿರಿ ಮೋದಿ.... ಹಿಂದೂ ಸಾಮ್ರಾಟ್ ಧರ್ಮಸೇನೆ ರಾಜ್ಯಾಧ್ಯಕ್ಷ.

ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕೊಪ್ಪಳಜಿಲ್ಲೆ, ಬಳ್ಳಾರಿ, ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ 182 ಬೇನಾಮಿ ಆಸ್ತಿ ಗಳಿಕೆಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ತುಮಕೂರಿನಲ್ಲಿ ಪತ್ರಿಕಾಗೊಷ್ಠಿ ನಡೆಸಿದ ಮಧುಗಿರಿ ಮೋದಿ (ಅತುಲ್ಕುಮಾರ್ ಸಬರ್ ವಾಲ್ಇಕ್ಬಾಲ್ ಅನ್ಸಾರಿ ಬೇನಾಮಿ ಆಸ್ತಿ ಗಳಿಕೆ ಕುರಿತಂತೆ ದಾಖಲೆಗಳನ್ನ ಮಾಧ್ಯಮಗಳ ಮುಂದೆ ಬಿಚ್ಚಿಟ್ಟರು.

ಇಕ್ಬಾಲ್ ಅನ್ಸಾರಿ ವಿವಿಧ ಜಿಲ್ಲೆಗಳಲ್ಲಿ ಬೇರೆ ಬೆರೆ ಹೆಸರುಗಳಲ್ಲಿ ಜಂಟಿಯಾಗಿ ಬೇನಾಮಿ ಆಸ್ತಿ ಮಾಡಿದ್ದಾರೆ. ಸುಮಾರು 27 ಬಾರ್ ಅಂಡ್ ರೆಸ್ಟೊರೆಂಟ್ ಗಳು ಇಕ್ಬಾಲ್ ಅನ್ಸಾರಿ ಹಾಗೂ ಪತ್ನಿ ಹೆಸರಿನಲ್ಲಿವೆ. 182 ಕ್ಕೂ ಹೆಚ್ಚು ಆಸ್ತಿಗಳನ್ನ ಇತರರ ಹೆಸರಲ್ಲಿ ಬೇನಾಮಿಯಾಗಿ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. 300 ಕ್ಕೂ ಹೆಚ್ಚು ಪುಟಗಳ  ದಾಖಲೆಗಳನ್ನ ಇಡಿ, ಐಟಿ ಗೆ ಸಲ್ಲಿಸುತ್ತಿದ್ದೇನೆ. ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಪರಿಶೀಲನೆ ಮಾಡಿ ಇಕ್ಬಾಲ್ ಅನ್ಸಾರಿ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಮುಂದಿನ ಸುದ್ದಿ
Show comments