Webdunia - Bharat's app for daily news and videos

Install App

ಮನ್​​​ ಕೀ ಬಾತ್​​​ನಲ್ಲಿ ಮೋದಿ ಮನದಾಳದ ಮಾತು

Webdunia
ಭಾನುವಾರ, 25 ಸೆಪ್ಟಂಬರ್ 2022 (21:13 IST)
ಮನ್ ಕಿ ಬಾತ್ ರೇಡಿಯೊ ಶೋನಲ್ಲಿ ಪ್ರಧಾನಿ ಮೋದಿ, ದೇಶದ ಹಲವು ಮೂಲೆಗಳಿಂದ ಜನರು ಚೀತಾಗಳ ವಾಪಸಾತಿಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 1.3 ಕೋಟಿ ಭಾರತೀಯರು ಹರ್ಷ ವ್ಯಕ್ತಪಡಿಸಿದ್ದಾರೆ, ಕಾರ್ಯಪಡೆಯು ಚೀತಾಗಳ ಮೇಲೆ ನಿಗಾ ಇಡಲಿದೆ, ಅದರ ಆಧಾರದ ಮೇಲೆ ನೀವು ಯಾವಾಗ ಚೀತಾಗಳನ್ನು ಭೇಟಿ ಮಾಡಬಹುದು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದ್ರು. ಚೀತಾಗಳ ಹೆಸರಿನ ಬಗ್ಗೆ ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ನಾನು ವಿನಂತಿಸುತ್ತೇನೆ ಎಂದ್ರು. ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಮೋದಿ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments