Webdunia - Bharat's app for daily news and videos

Install App

ಮನ್​​​ ಕೀ ಬಾತ್​​​ನಲ್ಲಿ ಮೋದಿ ಮನದಾಳದ ಮಾತು

Webdunia
ಭಾನುವಾರ, 25 ಸೆಪ್ಟಂಬರ್ 2022 (21:13 IST)
ಮನ್ ಕಿ ಬಾತ್ ರೇಡಿಯೊ ಶೋನಲ್ಲಿ ಪ್ರಧಾನಿ ಮೋದಿ, ದೇಶದ ಹಲವು ಮೂಲೆಗಳಿಂದ ಜನರು ಚೀತಾಗಳ ವಾಪಸಾತಿಗೆ ಸಂತೋಷ ವ್ಯಕ್ತಪಡಿಸಿದ್ದಾರೆ. 1.3 ಕೋಟಿ ಭಾರತೀಯರು ಹರ್ಷ ವ್ಯಕ್ತಪಡಿಸಿದ್ದಾರೆ, ಕಾರ್ಯಪಡೆಯು ಚೀತಾಗಳ ಮೇಲೆ ನಿಗಾ ಇಡಲಿದೆ, ಅದರ ಆಧಾರದ ಮೇಲೆ ನೀವು ಯಾವಾಗ ಚೀತಾಗಳನ್ನು ಭೇಟಿ ಮಾಡಬಹುದು ಎಂಬುದನ್ನು ನಾವು ನಿರ್ಧರಿಸುತ್ತೇವೆ ಎಂದು ತಿಳಿಸಿದ್ರು. ಚೀತಾಗಳ ಹೆಸರಿನ ಬಗ್ಗೆ ಜನರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ನಾನು ವಿನಂತಿಸುತ್ತೇನೆ ಎಂದ್ರು. ಚಂಡೀಗಢ ವಿಮಾನ ನಿಲ್ದಾಣಕ್ಕೆ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ ಎಂದು ಮೋದಿ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮೈಸೂರಿಗೆ ಆಗಮಿಸುವ ಮೋದಿಗೆ ನೀಡಲು ಶಿಲ್ಪಿ ಅರುಣ್ ಯೋಗಿರಾಜ್‌ ಕೆತ್ತನೆಯಲ್ಲಿ ವಿವೇಕಾನಂದರ ಮೂರ್ತಿ

ಕಾವೇರಿ ನೀರು ಹಂಚಿಕೆ ವಿಚಾರ: ಮಹತ್ವದ ಸಭೆ ಕರೆದ ಸಿಎಂ ಡಿಕೆ ಶಿವಕುಮಾರ್

ಅಮಿತ್ ಶಾರನ್ನು ಹೊರಗೆ ಜನರ ಮುಂದೆ ಎಳೆದು ತಂದು ನಿಲ್ಲಿಸ್ತೀವಿ: ಮಲ್ಲಿಕಾರ್ಜುನ ಖರ್ಗೆ ವಿವಾದ Video

ಮುಂದಿನ ಸುದ್ದಿ
Show comments