Webdunia - Bharat's app for daily news and videos

Install App

ಜನರಲ್ಲಿ ಮೋದಿ ಭ್ರಮೆ ಹುಟ್ಟಿಸ್ತಿದ್ದಾರಂತೆ…

Webdunia
ಶುಕ್ರವಾರ, 5 ಏಪ್ರಿಲ್ 2019 (16:27 IST)
5 ವರ್ಷ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ನರೇಂದ್ರ ಮೋದಿ ಜನರಲ್ಲಿ ಭ್ರಮೆ ಹುಟ್ಟಿಸುತ್ತಿದ್ದಾರೆ. ಹೀಗಂತ ಕೈ ಪಾಳೆಯದ ಮುಖಂಡ ಆರೋಪಿಸಿದ್ದಾರೆ.

ಮಂಗಳೂರುನಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಆರ್. ವಿ. ಸುದರ್ಶನ್ ಹೇಳಿಕೆ ನೀಡಿದ್ದಾರೆ. ಕೇಂದ್ರದ್ದು ಇದು ಜನ ವಿರೋಧಿ, ರೈತ ವಿರೋಧಿ ಸರಕಾರವಾಗಿದೆ. ದೇಶದ ಚುನಾವಣೆ ವ್ಯವಸ್ಥೆಯಲ್ಲೂ  ಯಾವುದೇ ಸುಧಾರಣೆ ಮಾಡಿಲ್ಲ. ದೇಶದ ರಕ್ಷಣಾ ವ್ಯವಸ್ಥೆಗೆ ಅತೀ ಕಡಿಮೆ ಅನುದಾನ ಇಡಲಾಗಿದೆ. ಯು ಪಿ ಎ ಸರಕಾರ ಹೆಚ್ಚಿನ ಅನುದಾನ ನೀಡಿತ್ತು ಎಂದರು.

ಜನರು ಈ ಬಾರಿ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು  ಅಧಿಕಾರಕ್ಕೆ ತರುತ್ತಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಕೂಡಾ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಅಂತ ದೂರಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments