Webdunia - Bharat's app for daily news and videos

Install App

ಮೋದಿ ಜೀವನದ ಹಾದಿ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

Webdunia
ಮಂಗಳವಾರ, 28 ಜೂನ್ 2022 (08:21 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಬಾಲ್ಯದಿಂದ ದೇಶದ ಪ್ರಧಾನಿಯಾಗುವವರೆಗಿನ ಪ್ರಯಾಣವು ಕಷ್ಟಗಳು ಮತ್ತು ಕಠಿಣ ಪರಿಶ್ರಮದಿಂದ ಕೂಡಿದೆ.

ಪ್ರತಿಯೊಬ್ಬ ವ್ಯಕ್ತಿಯೂ ಮೋದಿ ಅವರ ವ್ಯಕ್ತಿತ್ವ ಮತ್ತು ಜೀವನದಿಂದ ಸ್ಫೂರ್ತಿ ಪಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಈ ವೇಳೆ ಅವರು, ರೂಪಾ ಪಬ್ಲಿಕೇಷನ್ ತಂದಿರುವ ‘ಮೋದಿ @20 ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕವನ್ನು ಅಧ್ಯಯನ ಮಾಡುವ ಮೂಲಕ, ಮೋದಿ ಅವರು ರಾಷ್ಟ್ರದ ಏಕತೆ-ಸಮಗ್ರತೆ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯವಾದಿ ಚಿಂತನೆಯೊಂದಿಗೆ ಮಾಡಿದ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯುತ್ತೀರಿ.

ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಜನರ ಚಿಂತನೆಯಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು. 

ಧಾರ್ಮಿಕ, ಆಧ್ಯಾತ್ಮಿಕ ಮತ್ತು ರಾಷ್ಟ್ರೀಯ ಚಿಂತನೆಯ ವ್ಯಕ್ತಿ. ಆತ್ಮಸಾಕ್ಷಿಯ, ಪ್ರಾಮಾಣಿಕ, ಅಸಾಧಾರಣ ವಾಕ್ಚಾತುರ್ಯ ಹೊಂದಿರುವ, ಸಾಮರಸ್ಯ ವ್ಯಕ್ತಿತ್ವ, ಶಿಸ್ತಿನ ಜೀವನ, ತ್ವರಿತ ನಿರ್ಧಾರ ತೆಗೆದುಕೊಳ್ಳುವ ಸಾಮಥ್ರ್ಯ,

ದೂರದೃಷ್ಟಿ, ಸಮರ್ಥ ನಾಯಕತ್ವ, ನಮ್ರತೆ ಮತ್ತು ಹೋರಾಟ, ಸಕಾರಾತ್ಮಕತೆ ಮತ್ತು ಧೈರ್ಯದ ಸಂಕೇತವಾಗಿರುವ ನರೇಂದ್ರ ಮೋದಿ ಅವರು ಜಾಗತಿಕ ವೇದಿಕೆಯಲ್ಲಿ ಭಾರತದ ಗುರುತನ್ನು ಶಕ್ತಿಯುತ ದೇಶವಾಗಿ ಮಾಡಿದವರು ಎಂದು ಪ್ರಶಂಸಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

ಮುಂದಿನ ಸುದ್ದಿ
Show comments