ಶ್ರೀಮಂತರ ಪರ ಮೋದಿ ಯೋಜನೆ: ರಾಹುಲ್ ಆರೋಪ

Webdunia
ಸೋಮವಾರ, 10 ಸೆಪ್ಟಂಬರ್ 2018 (17:03 IST)
ಕೇಂದ್ರ ಸರಕಾರದ ಯೋಜನೆಗಳು ಹಾಗೂ ಅವುಗಳ ಲಾಭ ದೇಶದ ಶೇ. 20ಕ್ಕಿಂತ ಕಡಿಮೆ ಜನರಿಗೆ ದೊರೆಯುತ್ತಿದೆ. ಈ ಮೂಲಕ ಬಡವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಬಡ, ಮಧ್ಯಮ ಹಾಗೂ ಯುವಜನತೆಯನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೂರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಡವರ ಹಿತ ಮರೆತು ಕೆಲವು ಉದ್ಯಮಿಗಳ ಪರವಾಗಿ ನಿಂತಿದೆ. ದೇಶದ ಸಾಮಾನ್ಯ ಜನರ ಹಿತವನ್ನು ಮೋದಿ ಮರೆತಿದ್ದಾರೆ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ ಬಂದ್ ಅಂಗವಾಗಿ ರಾಜಘಾಟ್ ನಿಂದ ರಾಮ್ ಲೀಲಾ ಮೈದಾನವರೆಗೆ ಪಾದಯಾತ್ರೆ ನಡೆಸಿ ಆ ಬಳಿಕ ನಡೆದ ಸಮಾರಂಭದಲ್ಲಿ ರಾಹುಲ್ ಗಾಂಧಿ ಮಾತನಾಡಿ, ಕೇಂದ್ರ ಸರಕಾರದ ವಿರುದ್ಧ ಆರೋಪಗಳನ್ನು ಮಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಡಿಕೆ ಶಿವಕುಮಾರ್ ರನ್ನು ಅಷ್ಟು ಬೇಗ ಬಿಟ್ಟು ಕೊಡಲ್ಲ ರಾಹುಲ್ ಗಾಂಧಿ: ಕಾರಣವೇನು ಗೊತ್ತಾ

Karnataka Weather: ಬೆಂಗಳೂರಿಗೆ ಚಳಿ, ಯಾವೆಲ್ಲಾ ಜಿಲ್ಲೆಗಳಿಗೆ ಮಳೆ ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments