Webdunia - Bharat's app for daily news and videos

Install App

ಸೂರ್ಯರ ಬಳಿ ಬಂದು ಮೋದಿ ಪರ ಘೋಷಣೆ

Webdunia
ಮಂಗಳವಾರ, 9 ಏಪ್ರಿಲ್ 2019 (18:01 IST)
ರಾಜಧಾನಿಯ ಬಸವನಗುಡಿಯ ಪಾರ್ಕ್ ಗಳಲ್ಲಿ ಸೂರ್ಯನ ತೇಜಸ್ಸು ದಿನೇ ದಿನೇ ಇಮ್ಮಡಿಸುತ್ತಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಬಿಜೆಪಿ ಅಭ್ಯರ್ಥಿಯನ್ನು  ಕಂಡಾಕ್ಷಣ ಪಾರ್ಕ್ ಗಳಲ್ಲಿ ವಾಕಿಂಗ್, ಜಾಗಿಂಗ್ ಮಾಡುತ್ತಿದ್ದ ನಾಗರೀಕರು ಮೋದಿ, ಮೋದಿ ಎಂದು ಜಯಕಾರ ಹಾಕುತ್ತಾ ತೇಜಸ್ವಿ ಸೂರ್ಯರವರ ಬಳಿ ಬಂದು ಬೆಂಬಲ ಸೂಚಿಸುತ್ತಿದ್ದಾರೆ. ಅಭ್ಯರ್ಥಿ ಹಿಂದೆಯೇ ಹೆಜ್ಜೆ ಹಾಕಿದರೆ,  ಇನ್ನು ಕೆಲವರು ಬಿಜೆಪಿ ಕರಪತ್ರಗಳನ್ನು ಪಡೆದು ತಾವು ಹಂಚಲು ಮುಂದಾಗಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಅಷ್ಟರ ಮಟ್ಟಿಗೆ ಇಲ್ಲಿ ಬಿಜೆಪಿಯ ಪರ ಅಲೆ ಎದ್ದಿದೆ.

ತನ್ನ ಪಾಲಿಗೆ ಭದ್ರಕೋಟೆ ಎನಿಸಿಕೊಂಡಿರುವ ಬಸವನಗುಡಿಯಲ್ಲಿ ಬಿಜೆಪಿ ಮತ ಭರಾಟೆಯನ್ನು ಮುಂದುವರೆಸಿ ಮತದಾರನನ್ನು ಗೆಲ್ಲಲು ಬಿಜೆಪಿ ಯಶಸ್ವಿಯಾಗಿದೆ.

ಈಗಾಗಲೇ,  ಈ ಕ್ಷೇತ್ರದಲ್ಲಿ ಎದ್ದಿರುವ ಮೋದಿ ಅಲೆಯ ನಡುವೆಯೇ ಬಸವನಗುಡಿ ಶಾಸಕ ರವಿಸುಬ್ರಮಣ್ಯ, ಹನುಮಂತನಗರ ಬಿಬಿಎಂಪಿ ಸದಸ್ಯ ಕೆಂಪೇಗೌಡ, ವಿದ್ಯಾಪೀಠದ ಬಿಬಿಎಂಪಿ ಸದಸ್ಯೆ ಶ್ಯಾಮಲ ಸಾಯಿಕುಮಾರ್ , ಸೇರಿದಂತೆ ಸ್ಥಳೀಯ ಮುಖಂಡರು, ಕಾರ್ಯಕರ್ತರ ಜೊತೆಗೂಡಿ ಉದ್ಯಾನವನಗಳಿಗೆ ಭೇಟಿ ನೀಡಿ ತೇಜಸ್ವಿ ಸೂರ್ಯ ಮತದಾರರಲ್ಲಿ ಮತಯಾಚನೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments