Webdunia - Bharat's app for daily news and videos

Install App

'ಮೋದಿ ಸಾಬ್ ಭಾಷಣ್‌‌ ಸೇ ರೇಷನ್ ನಹಿ ಮಿಲ್ತಿ'

Webdunia
ಮಂಗಳವಾರ, 7 ಮೇ 2019 (19:25 IST)
ಪ್ರಧಾನಿ ವಿರುದ್ಧ ಕಾಂಗ್ರೆಸ್ ಕೋಟೆಯಲ್ಲಿ ಮತ್ತೆ ಖರ್ಗೆ ಟೀಕೆಗಳ ಮಳೆ ಸುರಿಸಿದ್ದಾರೆ.

ಕಲಬುರಗಿ ಜಿಲ್ಲೆ ಚಂದನಕೇರಾ ಗ್ರಾಮದಲ್ಲಿ ಕೈ ಕಾರ್ಯಕರ್ತದ ಸಮಾವೇಶದಲ್ಲಿ ಮಾತನಾಡಿದ ಸಂಸದ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ರು.

'ಮೋದಿ ಸಾಬ್ ಭಾಷಣ್‌‌ ಸೇ ರೇಷನ್ ನಹಿ ಮಿಲ್ತಿ' ಎಂದು ಜರಿದರು.  

ಮೋದಿ ಪ್ರಧಾನಿ ಆದ ಮೇಲೆ ಬರೀ ಭಾಷಣದಿಂದಲೇ ಜನರ ಹೊಟ್ಟೆ ತುಂಬಿಸ್ತಿದಾರೆ. ಜನಪರ ಕೆಲಸ ಮಾಡಿದಾಗ ಮಾತ್ರ ಬಡವರ ಹೊಟ್ಟೆ ತುಂಬುತ್ತೆ ಎಂದರು.

2014 ರ ಚುನಾವಣೆಗೂ ಮುನ್ನ ನೀಡಿದ ವಾಗ್ದಾನದಂತೆ ಮೋದಿ ಕೆಲಸ ಮಾಡಿಲ್ಲ ಎಂದ ಅವರು, ಬಿಜೆಪಿ ಸೇರಿದ ಉಮೇಶ್ ಜಾಧವ್ ತಮ್ಮನ್ನ ತಾವು ಮಾರಾಟ ಮಾಡಿಕೊಂಡಿದ್ದಾರೆ. ಆ ಮೂಲಕ ಜನರನ್ನ ಸಂಕಷ್ಟಕ್ಕೆ ಈಡು ಮಾಡಿದ್ದಾರೆ ಎಂದು ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments