Webdunia - Bharat's app for daily news and videos

Install App

ಮೋದಿ ಕರ್ನಾಟಕಕ್ಕೆ ಟಾಟಾ ಹೇಳಿ ಹೋಗ್ತಾರೆ

Webdunia
ಸೋಮವಾರ, 1 ಮೇ 2023 (17:50 IST)
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರವಾಸವನ್ನು ಮಾಜಿ ಸಿಎಂ H.D. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬಾಗಲಕೋಟೆಯ ಬಾದಾಮಿಯಲ್ಲಿ ಮಾತನಾಡಿದ ಅವರು, ಮೋದಿ ಇನ್ನೇನು ಒಂದು ವಾರ ಮಾತ್ರ ರಾಜ್ಯದಲ್ಲಿ ಇರ್ತಾರೆ. ಆಮೇಲೆ ಕರ್ನಾಟಕದಲ್ಲಿ ಏನು ಆಯ್ತು ಅಂತಾ ಕೇಳಲಿಕ್ಕೆ ಮೋದಿ ಬರ್ತಾರಾ ಎಂದು ಪ್ರಶ್ನಿಸಿದ್ರು. 9ನೇ ತಾರೀಖು ಆದ ಮೇಲೆ ಮೋದಿ ಕರ್ನಾಟಕಕ್ಕೆ ಟಾಟಾ ಹೇಳಿ ಹೋಗ್ತಾರೆ.. ಮತ್ತೆ ಈ ಕಡೆಗೆ ಬರೋದು ಪಾರ್ಲಿಮೆಂಟ್​​​​ ಚುನಾವಣೆಗೆ. ಅಲ್ಲಿಯವರೆಗೂ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments