ಯಡಿಯೂರಪ್ಪ ಕಣ್ಣೀರಿಗೆ ಮೋದಿ ಉತ್ತರ ಕೊಡಲಿ : ಶಿವಕುಮಾರ್

Webdunia
ಮಂಗಳವಾರ, 28 ಫೆಬ್ರವರಿ 2023 (18:27 IST)
ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪಗೆ ಬಿಜೆಪಿ ಕೇಂದ್ರ ನಾಯಕರು ಕೊಟ್ಟ ನೋವಿನ ಬಗ್ಗೆ ಪ್ರಧಾನಿ ಮೋದಿ ಅವರು ಮಾತಾಡಬೇಕು ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದರು.
 
ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮೋದಿ ಅವರು ಬಿಎಸ್ವೈರನ್ನ ಹಾಡಿ ಹೊಗಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಎಸ್ವೈಗೆ ಈಗ ತೋರಿದ ನಮ್ರತೆ ಇಷ್ಟು ದಿನ ಎಲ್ಲಿ ಹೋಗಿತ್ತು? ಅವರ ಕಣ್ಣಲ್ಲಿ ನೀರು ಹಾಕಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದು ಯಾಕೆ? ಎಂಬುದರ ಬಗ್ಗೆ ಪ್ರಧಾನಿಗಳು ಸ್ಪಷ್ಟನೆ ನೀಡಲಿ ಎಂದು ಒತ್ತಾಯಿಸಿದರು.

ಮೋದಿ ಈ ದೇಶದ ಪ್ರಧಾನಿ, ನಾವು ಅವರನ್ನ ಗೌರವಿಸುತ್ತೇವೆ. ಆದರೆ ಬಿಜೆಪಿಯಲ್ಲಿ ಬಿಎಸ್ವೈ ಅವರಿಗೆ ಕೊಟ್ಟ ನೋವು, ವಿಧಾನಸೌಧದಿಂದ ರಾಜ್ಯಪಾಲರ ಮನೆವರೆಗೂ ಕಣ್ಣೀರು ಹಾಕಿಕೊಂಡೇ ಹೋಗಿ ರಾಜೀನಾಮೆ ನೀಡಿದ್ರಲ್ಲ, ಆ ಬಗ್ಗೆ ಮೋದಿ ಅವರು ಮಾತನಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments