Webdunia - Bharat's app for daily news and videos

Install App

ಇಂದು ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

Webdunia
ಮಂಗಳವಾರ, 27 ಜೂನ್ 2023 (08:44 IST)
ಧಾರವಾಡ : ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ರೈಲು ಬರುತ್ತಿದೆ. ಮಂಗಳವಾರದಿಂದ ಧಾರವಾಡ-ಬೆಂಗಳೂರು  ನಡುವೆ ವಂದೇ ಭಾರತ್ ರೈಲು ಸಂಚಾರ ಶುರು ಮಾಡಲಿದೆ.

ಬೆಳಗ್ಗೆ 9 ಗಂಟೆಗೆ ವರ್ಚುವಲ್ ಆಗಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ವಂದೇ ಭಾರತ್ ರೈಲಿಗೆ ಮಂಗಳವಾರ ಬೆಳಗ್ಗೆ 9 ಗಂಟೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಧಿಕೃತ ಚಾಲನೆ ನೀಡಲಿದ್ದಾರೆ.

ಧಾರವಾಡ ರೈಲ್ವೆ ನಿಲ್ದಾಣದಿಂದ ಜೋಶಿ ಚಾಲನೆ ನೀಡಿದರೆ ವರ್ಚುವಲ್ ಮೂಲಕ ಪ್ರಧಾನಿ ಮೋದಿ ಹಾಗೂ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಚಾಲನೆ ನೀಡಲಿದ್ದಾರೆ.

ಇಂದು ದೇಶಾದ್ಯಂತ ಒಟ್ಟು 5 ವಂದೇ ಭಾರತ್ ರೈಲುಗಳು ಹಳಿಯೇರಲಿವೆ. ಮಧ್ಯಪ್ರದೇಶದಲ್ಲಿ 2 ರೈಲುಗಳು, ಕರ್ನಾಟಕ, ಬಿಹಾರ, ಹಾಗೂ ಗೋವಾದಲ್ಲಿ ಒಂದೊಂದು ರೈಲಿಗೆ ಚಾಲನೆ ಸಿಗಲಿದೆ. ಈ ಮೂಲಕ ರೈಲುಗಳ ಸಂಖ್ಯೆ 24ಕ್ಕೆ ಏರಲಿದೆ. ಕರ್ನಾಟಕಕ್ಕೆ ಇದು 2ನೇ ರೈಲಾಗಲಿದೆ. ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವಿನ ಸುಮಾರು 490 ಕಿ.ಮೀ ದೂರವನ್ನು 6 ಗಂಟೆ 13 ನಿಮಿಷಗಳಲ್ಲಿ ಈ ರೈಲು ಕ್ರಮಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments