Webdunia - Bharat's app for daily news and videos

Install App

ಮೋದಿ ನಾಯಕತ್ವದ ಬಗ್ಗೆ ಸಂಗಣ್ಣ ಮಾತು

Webdunia
ಬುಧವಾರ, 11 ಮೇ 2022 (19:46 IST)
ಮೋದಿ ನಾಯಕತ್ವದಲ್ಲಿ ಚುನಾವಣೆ ಗೆಲ್ತೀವಿ ಅನ್ನೋದು ಮೂರ್ಖತನ ಎಂದು ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಹೇಳಿಕೆ ನೀಡಿದ್ದಾರೆ..ಕಾರಟಗಿ ಪಟ್ಟಣದಲ್ಲಿ ನಡೆದಿದ್ದ ಜಿಲ್ಲಾ ಬಿಜೆಪಿ ‌ಕಾರ್ಯಕಾರಣಿಯಲ್ಲಿ ಮಾತನಾಡಿದ ಸಂಗಣ್ಣ ಕರಡಿ, ಯಾವುದೇ ಕಾರ್ಯಕ್ರಮ‌ ಇರಲಿ ರಾಷ್ಟ್ರೀಯ ನಾಯಕರ ಫೋಟೋ ಹಾಕ್ತಾರೆ..ಆದ್ರೆ, ಜಿಲ್ಲಾ ಮಟ್ಟದಲ್ಲಿ ರಾಷ್ಟ್ರ ನಾಯಕರ ಬ್ಯಾನರ್ ಹಾಕೋದು ಹುಚ್ಚುತನ..ಚುನಾವಣೆ ಗೆಲ್ಲೋದು ಅಷ್ಟು ಸುಲಭ ಇಲ್ಲ, ಅದಕ್ಕೆ ಅದರದ್ದೇ ಆದ ತಂತ್ರಗಾರಿಕೆ ಇದೆ ಎಂದ್ರು..ಸಂಸದ ಸಂಗಣ್ಣ ಕರಡಿ ಮಾತು ಕೇಳಿ ವೇದಿಕೆ ಮೇಲಿದ್ದ ಬಿಜೆಪಿ ನಾಯಕರು ಕಕ್ಕಾಬಿಕ್ಕಿಯಾದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments