Webdunia - Bharat's app for daily news and videos

Install App

ಮೋದಿ ನಾಯಕತ್ವದ ಬಗ್ಗೆ ಸಂಗಣ್ಣ ಮಾತು

Webdunia
ಬುಧವಾರ, 11 ಮೇ 2022 (19:46 IST)
ಮೋದಿ ನಾಯಕತ್ವದಲ್ಲಿ ಚುನಾವಣೆ ಗೆಲ್ತೀವಿ ಅನ್ನೋದು ಮೂರ್ಖತನ ಎಂದು ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಹೇಳಿಕೆ ನೀಡಿದ್ದಾರೆ..ಕಾರಟಗಿ ಪಟ್ಟಣದಲ್ಲಿ ನಡೆದಿದ್ದ ಜಿಲ್ಲಾ ಬಿಜೆಪಿ ‌ಕಾರ್ಯಕಾರಣಿಯಲ್ಲಿ ಮಾತನಾಡಿದ ಸಂಗಣ್ಣ ಕರಡಿ, ಯಾವುದೇ ಕಾರ್ಯಕ್ರಮ‌ ಇರಲಿ ರಾಷ್ಟ್ರೀಯ ನಾಯಕರ ಫೋಟೋ ಹಾಕ್ತಾರೆ..ಆದ್ರೆ, ಜಿಲ್ಲಾ ಮಟ್ಟದಲ್ಲಿ ರಾಷ್ಟ್ರ ನಾಯಕರ ಬ್ಯಾನರ್ ಹಾಕೋದು ಹುಚ್ಚುತನ..ಚುನಾವಣೆ ಗೆಲ್ಲೋದು ಅಷ್ಟು ಸುಲಭ ಇಲ್ಲ, ಅದಕ್ಕೆ ಅದರದ್ದೇ ಆದ ತಂತ್ರಗಾರಿಕೆ ಇದೆ ಎಂದ್ರು..ಸಂಸದ ಸಂಗಣ್ಣ ಕರಡಿ ಮಾತು ಕೇಳಿ ವೇದಿಕೆ ಮೇಲಿದ್ದ ಬಿಜೆಪಿ ನಾಯಕರು ಕಕ್ಕಾಬಿಕ್ಕಿಯಾದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments