ಕಾರ್ಯಕರ್ತರ ನಡುವೆ ಮೋದಿ ವಿಜಯ ಸಂಕಲ್ಪ ಸಮಾವೇಶ

Webdunia
ಮಂಗಳವಾರ, 26 ಫೆಬ್ರವರಿ 2019 (16:38 IST)
ಹಾವೇರಿ, ಧಾರವಾಡ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳ ಮೋದಿ ವಿಜಯ ಸಂಕಲ್ಪ ಯಾತ್ರೆಯ ಸಮಾವೇಶ  ಹಾವೇರಿಯಲ್ಲಿ ನಡೆಯಿತು.

ಹಾವೇರಿ ನಗರದ ಮುನ್ಪಿಪಲ್ ಮೈದಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.‌ ಎಸ್. ಯಡಿಯೂರಪ್ಪ ಸಮಾವೇಶಕ್ಕೆ ಚಾಲನೆ ನೀಡಿದ್ರು. ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಬಿ. ಎಸ್. ವೈ, ಲೋಕಸಭಾ ಚುನಾವಣೆಗೆ ಕೇವಲ ಏಳು ವಾರಗಳು ಬಾಕಿ ಇವೆ. ಚುನಾವಣೆ ಮುಗಿಯುವವರೆಗೂ ಎಲ್ಲ ಕಾರ್ಯಕರ್ತರು 22 ಸ್ಥಾನ ಗೆಲ್ಲುವವರೆಗೂ ಮನೆಗೆ ಹೋಗಬಾರದು ಎಂದು ಮನವಿ ಮಾಡಿದ್ರು.

ಪ್ರಧಾನಿ ನರೇಂದ್ರ ಮೋದಿಗೆ ಸರಿಸಾಟಿಯಾದ ವ್ಯಕ್ತಿ ಇಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯ ನರೇಂದ್ರ ಮೋದಿ ಪ್ರಧಾನಿ ಆಗುವುದು ಅಷ್ಟೇ ಸತ್ಯ ಎಂದ್ರು. ಕರ್ನಾಟಕದಿಂದ 22 ಸೀಟ್ ಗಳನ್ನು ಗೆಲ್ಲಿಸುವದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

₹7 ಲಕ್ಷದ ಕಾರಿಗೆ ಬರೋಬ್ಬರಿ 2ಕೋಟಿಯ ನಂಬರ್ ಪ್ಲೇಟ್ ಖರೀದಿಸಿದ ವ್ಯಕ್ತಿ

ಮಾದಕ ವ್ಯಸನಿ ತಂದೆಯಿಂದಲೇ ಕೊಲೆಯಾದ ಮಗಳು, ಮಂಜೇಶ್ವರದಲ್ಲಿ ಕರುಣಾಜನಕ ಸ್ಟೋರಿ

ನಿಪಾ ವೈರಸ್: ಕರ್ನಾಟಕದಲ್ಲಿ ಹೈ ಅಲರ್ಟ್‌

ವಾಟ್ಸ್‌ಆ್ಯಪ್‌ನ ಗೌಪ್ಯತೆ ಉಲ್ಲಂಘನೆಯಾದರೆ ಸಹಿಸುವುದಿಲ್ಲ: ಮೆಟಾ ಸಂಸ್ಥೆಗೆ ಸುಪ್ರೀಂ ಖಡಕ್‌ ವಾರ್ನಿಂಗ್‌

ಬಾಂಗ್ಲಾದೇಶ ಅಕ್ರಮ ವಲಸಿಗರ ವಿರುದ್ಧ ಕ್ರಮ ಯಾಕಿಲ್ಲ: ಸಿಟಿ ರವಿ

ಮುಂದಿನ ಸುದ್ದಿ
Show comments