Webdunia - Bharat's app for daily news and videos

Install App

ರಾಜ್ಯಕ್ಕೆ ಶೀಘ್ರದಲ್ಲಿ ಮೋದಿ ಎಂಟ್ರಿ

Webdunia
ಗುರುವಾರ, 11 ನವೆಂಬರ್ 2021 (19:24 IST)
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ ನಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
 
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಿಮಿತ್ತ ಪ್ರಧಾನಿಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.ಬೆಂಗಳೂರು ಉಪನಗರ ರೈಲು ಯೋಜನೆಯ ಅಡಿಗಲ್ಲು ಸಮಾರಂಭ, ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ಹಾಗೂ ಉನ್ನತೀಕರಿಸಿದ ಐಟಿಐಗಳ ಉದ್ಘಾಟನೆ ಸೇರಿದಂತೆ ಬೆಂಗಳೂರು ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಪ್ರಧಾನಿಯವರನ್ನು ಆಹ್ವಾನಿಸಲಾಗಿದೆ.
 
ಅವರು ಡಿಸೆಂಬರ್ ನಲ್ಲಿ ಎರಡು ದಿನ ಈ ಕಾರ್ಯಕ್ರಮಗಳನ್ನು ನಿಗದಿಪಡಿಸುವಂತೆ ಸೂಚಿಸಿದ್ದಾರೆ. ಅವರ ರಾಜ್ಯಕ್ಕೆ ಎರಡು ಬಾರಿ ಆಗಮಿಸಲಿದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments