ಮೋದಿ ವಿರುದ್ಧ HDD ಗರಂ

Webdunia
ಶನಿವಾರ, 6 ಮೇ 2023 (17:00 IST)
ಪ್ರಧಾನಿ ನರೇಂದ್ರ ಮೋದಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಮಾತನಾಡುತ್ತಾ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ವಿರುದ್ಧ ಗುಡುಗಿದ್ದರು. ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಾ ಬರುತ್ತಿವೆ. ಜೆಡಿಎಸ್​ಗೆ ನೀಡುವ ಮತ ಕಾಂಗ್ರೆಸ್​ ಪಾಲಾಗುತ್ತದೆ. ಅಂತೆಯೇ ಜೆಡಿಎಸ್​ಗೆ ಮತ ನೀಡುವುದರಿಂದ ರಾಜ್ಯದಲ್ಲಿ ಅತಂತ್ರ ಸರ್ಕಾರ ಬರಲಿದೆ ಎಂದು ಹೇಳಿದ್ದರು. ಇದೀಗ ಈ ವಿಚಾರವಾಗಿ ಮಾಜಿ ಪ್ರಧಾನಿ H.D. ದೇವೇಗೌಡ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಮೋದಿ ಪ್ರಧಾನಿಯಾದ 10 ವರ್ಷದಲ್ಲಿ ಕರ್ನಾಟಕದಲ್ಲಿ ಏನು ಅಭಿವೃದ್ಧಿ ಆಗಿದೆ. ಈ ಬಗ್ಗೆ ತೀರ್ಮಾನ ಮಾಡುವ ರಾಜಕೀಯ ಪ್ರಬುದ್ದತೆ ನಾಡಿನ ಜನರಿಗಿದೆ. ಮೋದಿ ಹೇಳಿಕೆಗೆ ಪ್ರತಿಕ್ರಿಯೆ ಆಗತ್ಯ ಇಲ್ಲ. ಏಳೂವರೆ ಕೋಟಿ ಜನರಿಗೆ ತೀರ್ಪು ಕೊಡುವ ಶಕ್ತಿ ಇದೆ. ಜೆಡಿಎಸ್​ಗೆ ಮತ ಕೊಡಬೇಡಿ ಎಂದು ಹೇಳುವ ಅಧಿಕಾರ ಮೋದಿ ಅವರಿಗೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದ ಶಿಕ್ಷಣ ಖಾತೆ ಹೊಣೆ ಹೊತ್ತ ಎರಡನೇ ಕನ್ನಡಿಗ ಪ್ರಲ್ಹಾದ್‌ ಜೋಶಿ: ಮುಂದಿದೆ ಸಾಲುಸಾಲು ಸವಾಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಮುಂದಿನ ಸುದ್ದಿ
Show comments