Webdunia - Bharat's app for daily news and videos

Install App

ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್ವೈ

Webdunia
ಸೋಮವಾರ, 27 ಸೆಪ್ಟಂಬರ್ 2021 (08:56 IST)
ಶಿರಾಳಕೊಪ್ಪ : ಒಬ್ಬ ಪುರಸಭೆ ಅಧ್ಯಕ್ಷ ರಾಜೀನಾಮೆ ಕೊಡಲು 10 ಬಾರಿ ಯೋಚಿಸುತ್ತಾನೆ. ಆದರೆ ನಾನು ಯಾವುದೇ ಒತ್ತಡ ವಿಲ್ಲದಿದ್ದರೂ ಪಕ್ಷದಲ್ಲಿ ಇತರರಿಗೂ ಅವಕಾಶ ಸಿಗಬೇಕು ಎಂಬ ಏಕೈಕ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ.

ಇದರಿಂದ ಪ್ರಧಾನಿ ಮೋದಿಯೂ ಆಶ್ಚರ್ಯಪಟ್ಟಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಜರಗಿದ ಕಾರ್ಯ ಕ್ರಮವೊಂದರಲ್ಲಿ ಮಾತನಾಡಿದ ಅವರು, ನನಗೆ ಯಾವುದೇ ಸ್ಥಾನ ಮಾನವಿಲ್ಲದಿದ್ದರೂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟು ಕೊಂಡು ರಾಜ್ಯ ಪ್ರವಾಸ ಮಾಡಿ ಪಕ್ಷಕ್ಕೆ 140ಕ್ಕಿಂತ ಹೆಚ್ಚು ಸ್ಥಾನವನ್ನು ಕೊಡಿಸುವ ಉದ್ದೇಶ ಹೊಂದಿದ್ದೇನೆ.
ಕೋವಿಡ್ ಇರುವುದರಿಂದ ಪ್ರವಾಸ ದಲ್ಲಿ ಸಾವಿರಾರು ಜನರು ಸೇರಿ ಅನಾಹುತವಾಗಬಾರದು ಎಂದು ಸುಮ್ಮನಿದ್ದೇನೆ. 15 ದಿನ ಕಳೆದು ರಾಜ್ಯ ಪ್ರವಾಸ ಮಾಡಲಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments