Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್ ಗೆ ಇಂದೂ ಜೈಲೇ ಗತಿ

Webdunia
ಸೋಮವಾರ, 26 ಫೆಬ್ರವರಿ 2018 (16:56 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಸೆಷನ್ಸ್ ಕೋರ್ಟ್ ಜಾಮೀನು ಅರ್ಜಿ ನಾಳೆಗೆ ಮುಂದೂಡಲಾಗಿದೆ.
 

ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ ಕೈಗೊಂಡ ನ್ಯಾಯಾಲಯ ಪರ-ವಿರೋಧ ವಾದ ವಿವಾದಗಳನ್ನು ಆಲಿಸಿದ ಮೇಲೆ ಈ ತೀರ್ಮಾನಕ್ಕೆ ಬಂದಿದೆ. ಆರೋಪಿ ಪರ ವಕೀಲರು ಮತ್ತಷ್ಟು ವಾದ ಮಂಡನೆಗೆ ಅವಕಾಶ ಕೇಳಿದ ಹಿನ್ನಲೆಯಲ್ಲಿ ನಾಳೆ ವಿಚಾರಣೆ ಮುಂದೂಡಲಾಗಿದೆ.

ಆರೋಪಿ ಪರ ವಕೀಲರ ವಾದಕ್ಕೆ ಪ್ರತಿವಾದ ಸಲ್ಲಿಸಿದ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್, ನಕ್ಕಲ್ ರಿಂಗ್ ಬಳಸಿ ಮುಖಕ್ಕೆ ಗುದ್ದಲಾಗಿದೆ. ಮೊದಲು ಹೊಡೆದವರು ನಲಪಾಡ್. ನಂತರ ಉಳಿದವರೂ ಕೂಡಾ ವಿದ್ವತ್ ಸಾವಿಗೆ ಕಾರಣವಾಗುವಷ್ಟು ಹೊಡೆದಿದ್ದಾರೆ. ಇದೆಲ್ಲಾಆರೋಪಿಗಳ ಮನಸ್ಥಿತಿಗೆ ಹೇಗಿತ್ತು ಎಂದು ಸಾಬೀತು ಮಾಡುತ್ತದೆ ಎಂದು ಶ್ಯಾಮ್ ಸುಂದರ್ ವಾದ ಮಂಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಚ ಗ್ಯಾರಂಟಿಗಳೇ ರಾಜ್ಯದ ಅಭಿವೃದ್ಧಿ ಎಂಬಂತೆ ರಾಜ್ಯದ ಕಾಂಗ್ರೆಸ್ ಸರಕಾರ ವರ್ತಿಸುತ್ತಿದೆ : ವಿಜಯೇಂದ್ರ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments