Webdunia - Bharat's app for daily news and videos

Install App

ನಲಪಾಡ್ ಮತ್ತು ಗ್ಯಾಂಗ್ ಗೆ ಇಂದು ಮತ್ತೆ ಅಗ್ನಿ ಪರೀಕ್ಷೆ

Webdunia
ಸೋಮವಾರ, 12 ಮಾರ್ಚ್ 2018 (10:36 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನ ಶಿಕ್ಷೆ ಅನುಭವಿಸುತ್ತಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಭವಿಷ್ಯ ಇಂದು ನಿರ್ಧಾರವಾಗಲಿದೆ.

ನಲಪಾಡ್ ಮತ್ತು ಸಹಚರರು ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಶುಕ್ರವಾರ ಇವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿರಲಿಲ್ಲ.

ಇಂದು ಮತ್ತೆ ವಿಚಾರಣೆ ನಡೆಯಲಿದ್ದು, ನಲಪಾಡ್ ಅಗ್ನಿ ಪರೀಕ್ಷೆ ಎದುರಿಸುವಂತಾಗಿದೆ. ತಾನು ಪ್ರಭಾವಿ ಮಗ ಎಂಬ ಹಮ್ಮಿನಲ್ಲಿ ಹಲ್ಲೆ ನಡೆಸಿದ್ದ ನಲಪಾಡ್ ಇಂದು ಹೊರಬರಲು ಹರಸಾಹಸ ಪಡುವಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments