Select Your Language

Notifications

webdunia
webdunia
webdunia
webdunia

ನಮ್ಮ ಕೇಸ್ ಮೊದಲು ತಗೊಳ್ಳಿ ಎಂದ ಮೊಹಮ್ಮದ್ ನಲಪಾಡ್ ಪರ ವಕೀಲರಿಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?!

ನಮ್ಮ ಕೇಸ್ ಮೊದಲು ತಗೊಳ್ಳಿ ಎಂದ ಮೊಹಮ್ಮದ್ ನಲಪಾಡ್ ಪರ ವಕೀಲರಿಗೆ ನ್ಯಾಯಾಧೀಶರು ಕೊಟ್ಟ ಉತ್ತರವೇನು ಗೊತ್ತಾ?!
ಬೆಂಗಳೂರು , ಬುಧವಾರ, 7 ಮಾರ್ಚ್ 2018 (11:22 IST)
ಬೆಂಗಳೂರು: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿರುವ  ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರ ವಕೀಲರ ಮನವಿಯನ್ನು ಹೈಕೋರ್ಟ್ ನ್ಯಾಯಾಧೀಶರು ತಿರಸ್ಕರಿಸಿದೆ.

ಜಾಮೀನು ಅರ್ಜಿ ವಿಚಾರಣೆಯನ್ನು ಶೀಘ್ರ ಶುರು ಮಾಡಿ. ಮೊದಲು ಇದೇ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಹೈಕೋರ್ಟ್ ಗೆ ನಲಪಾಡ್ ಪರ ವಕೀಲರು ಮನವಿ ಮಾಡಿದ್ದರು.

ಆದರೆ ಇದನ್ನು ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ತಿರಸ್ಕರಿಸಿದ್ದು, ಲಿಸ್ಟ್ ಪ್ರಕಾರವೇ ವಿಚಾರಣೆ ಕೈಗೆತ್ತಿಕೊಳ್ಳುತ್ತೇವೆ. ಅಲ್ಲಿಯವರೆಗೆ ಕಾಯಿರಿ. ಸಾಮಾನ್ಯ ಅರ್ಜಿಯಂತೇ ಈ ಪ್ರಕರಣವನ್ನೂ ಸರದಿ ಬಂದಾಗ ವಿಚಾರಣೆ ನಡೆಸುತ್ತೇವೆ ಎಂದು ನ್ಯಾಯಾಧೀಶರು ಸ್ಪಷ್ಟನೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಸಮಾವೇಶಕ್ಕೆ ಬಂದವರು ಇಂದಿರಾ ಕ್ಯಾಂಟೀನಲ್ಲಿ ಊಟ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಎಂಥಾ ಪ್ರತಿಕ್ರಿಯೆ ಕೊಟ್ಟರು ಗೊತ್ತಾ?