Webdunia - Bharat's app for daily news and videos

Install App

ವಿದ್ವತ್ ಮೇಲೆ ಹಲ್ಲೆ ನಡೆಸಿದ ಮೊಹಮ್ಮದ್ ನಲಪಾಡ್ ಎಲ್ಲಿದ್ದಾನೆ ಗೊತ್ತೇ?!

Webdunia
ಗುರುವಾರ, 5 ಏಪ್ರಿಲ್ 2018 (11:34 IST)
ಬೆಂಗಳೂರು: ಚುನಾವಣೆ ಭರಾಟೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಕೇಸ್ ಜನ ಮಾನಸದಿಂದ ಅಳಿಸಿಹೋಗುತ್ತಿದೆ. ಅಷ್ಟಕ್ಕೂ ಆರೋಪಿ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ಕತೆ ಈಗ ಏನಾಗಿದೆ ಗೊತ್ತೇ?

ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಆತನ ಸಹಚರರಿಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಅವಧಿ ಏಪ್ರಿಲ್ 17 ರವರೆಗೆ ವಿಸ್ತರಿಸಲಾಗಿದೆ. ನಿನ್ನೆ ಇವರ ನ್ಯಾಯಾಂಗ ಬಂಧನ ಅವಧಿ ಮುಗಿದಿತ್ತು. ವಿಚಾರಣೆ ನಡೆಸಿದ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿದೆ.

ಫೆಬ್ರವರಿ 18 ರಂದು ಖಾಸಗಿ ರೆಸ್ಟೋರೆಂಟ್ ನಲ್ಲಿ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ಮೊಹಮ್ಮದ್ ನಲಪಾಡ್ ಮತ್ತು ಸ್ನೇಹಿತರು ಕ್ಷುಲ್ಲುಕ ಕಾರಣಕ್ಕೆ ಜಗಳ ತೆಗೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಈ ನಡುವೆ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರೂ ಅದು ತಿರಸ್ಕೃತಗೊಂಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments