Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್ ಗೆ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಸಿಗದಂತೆ ಸಿಸಿಬಿ ಪ್ಲ್ಯಾನ್?!

Webdunia
ಶನಿವಾರ, 17 ಮಾರ್ಚ್ 2018 (10:39 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆಗೆ ಸಂಬಂದಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮೊಹಮ್ಮದ್ ನಲಪಾಡ್ ಹೈಕೋರ್ಟ್ ನಲ್ಲಿ ಜಾಮೀನು ಸಿಗದ ಕಾರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆಯಿದೆ.
 

ಆದರೆ ಸುಪ್ರೀಂ ಕೋರ್ಟ್ ನಲ್ಲೂ ಮಧ್ಯಂತರ ಜಾಮೀನು ಸಿಗದಂತೆ ಮಾಡಲು ಸಿಸಿಬಿ ಅಧಿಕಾರಿಗಳು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಮಾರ್ಚ್ 19 ರಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಕೇವಿಯಟ್ ಸಲ್ಲಿಸಲು ಸಿಸಿಬಿ ಅಧಿಕಾರಿಗಳು ಯೋಜನೆ ನಡೆಸಿದ್ದಾರೆ.

ಜಾಮೀನು ಅರ್ಜಿ ವಿಚಾರಣೆ ನಡೆಯುವ ಮೊದಲು ಕೇವಿಯಟ್ ಸಲ್ಲಿಸಿ ಅಭಿಪ್ರಾಯ ಆಲಿಸಲು ಸಿಸಿಬಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನಲಪಾಡ್ ಗೆ ಸದ್ಯಕ್ಕೆ ಕಂಟಕ ಮುಗಿದಂತೆ ಕಾಣುತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments