ಮೊಹಮ್ಮದ್ ನಲಪಾಡ್ ಪ್ರಕರಣದಿಂದ ದೊಡ್ಡವರ ಮಕ್ಕಳಿಗೆ ಸಿಕ್ಕಿತು ದೊಡ್ಡ ಪಾಠ!

Webdunia
ಗುರುವಾರ, 15 ಮಾರ್ಚ್ 2018 (09:03 IST)
ಬೆಂಗಳೂರು: ನಮ್ಮ ದೇಶದಲ್ಲಿ ದೊಡ್ಡವರ ಮಕ್ಕಳು ತಪ್ಪು ಮಾಡಿದರೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ ಎಂಬ ಅಪವಾದಕ್ಕೆ ಮೊಹಮ್ಮದ್ ನಲಪಾಡ್ ಪ್ರಕರಣ ದೊಡ್ಡ ಪಾಠ ಕಲಿಸಿದೆ.
 

ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಮತ್ತು ಗ್ಯಾಂಗ್ ಈಗಾಗಲೇ 22 ದಿನ ನ್ಯಾಯಾಂಗ ಬಂಧನದಲ್ಲಿ ಕಳೆದಿದೆ. ಈಗಾಗಲೇ ಸೆಷನ್ಸ್ ಕೋರ್ಟ್ ನಲ್ಲಿ ಎರಡು ಬಾರಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹೈಕೋರ್ಟ್ ನಲ್ಲೂ ಎರಡನೇ ಬಾರಿಗೆ ತೀರ್ಪು ಪ್ರಕಟವಾಗಿದೆ.

ಹೇಗೂ ಪ್ರಕರಣವೂ ಜನರ ಮನಸ್ಸಿನಿಂದ ನಿಧಾನವಾಗಿ ಕರಗುತ್ತಿದೆ. ಅತ್ತ ವಿದ್ವತ್ ಕೂಡಾ ಚೇತರಿಸಿಕೊಳ್ಳುತ್ತಿದ್ದಾರೆ. ಜತೆಗೆ ರಾಜಕೀಯ ಪ್ರಭಾವವೂ ಇದೆ. ಹೀಗಾಗಿ ನಲಪಾಡ್ ಬಿಡುಗಡೆಯಾಗಬಹುದು ಎಂಬ ಲೆಕ್ಕಾಚಾರಗಳನ್ನೆಲ್ಲಾ ಉಲ್ಟಾ ಮಾಡಿದ ನ್ಯಾಯಾಲಯ ತಪ್ಪು ಮಾಡಿದವರು ಎಷ್ಟೇ ದೊಡ್ಡವರಾದರೂ ಪ್ರತಿಫಲ ಅನುಭವಿಸಲೇಬೇಕು ಎಂದು ಸಂದೇಶ ನೀಡಿದೆ. ಇಂತಹ ಘಟನೆಗಳಿಂದ ಜನರಿಗೆ ಮತ್ತಷ್ಟು ನ್ಯಾಯ ದೇವತೆಯ ಮೇಲೆ ನಂಬಿಕೆ ಮೂಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡಳಿತ ವಿಫಲತೆಯನ್ನು ಅನುಮೋದಿಸಿದ ಕಾಂಗ್ರೆಸ್ ಹೈಕಮಾಂಡ್: ಬಿ.ವೈ.ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡ್ತೀರಾ ಎಂದು ಕೇಳಿದ್ರೆ ಸಿದ್ದರಾಮಯ್ಯ ಅಚ್ಚರಿಯ ಪ್ರತಿಕ್ರಿಯೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಮುಂದಿನ ಸುದ್ದಿ
Show comments