Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್ ಪ್ರಕರಣದಿಂದ ದೊಡ್ಡವರ ಮಕ್ಕಳಿಗೆ ಸಿಕ್ಕಿತು ದೊಡ್ಡ ಪಾಠ!

Webdunia
ಗುರುವಾರ, 15 ಮಾರ್ಚ್ 2018 (09:03 IST)
ಬೆಂಗಳೂರು: ನಮ್ಮ ದೇಶದಲ್ಲಿ ದೊಡ್ಡವರ ಮಕ್ಕಳು ತಪ್ಪು ಮಾಡಿದರೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಾರೆ ಎಂಬ ಅಪವಾದಕ್ಕೆ ಮೊಹಮ್ಮದ್ ನಲಪಾಡ್ ಪ್ರಕರಣ ದೊಡ್ಡ ಪಾಠ ಕಲಿಸಿದೆ.
 

ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಮತ್ತು ಗ್ಯಾಂಗ್ ಈಗಾಗಲೇ 22 ದಿನ ನ್ಯಾಯಾಂಗ ಬಂಧನದಲ್ಲಿ ಕಳೆದಿದೆ. ಈಗಾಗಲೇ ಸೆಷನ್ಸ್ ಕೋರ್ಟ್ ನಲ್ಲಿ ಎರಡು ಬಾರಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಹೈಕೋರ್ಟ್ ನಲ್ಲೂ ಎರಡನೇ ಬಾರಿಗೆ ತೀರ್ಪು ಪ್ರಕಟವಾಗಿದೆ.

ಹೇಗೂ ಪ್ರಕರಣವೂ ಜನರ ಮನಸ್ಸಿನಿಂದ ನಿಧಾನವಾಗಿ ಕರಗುತ್ತಿದೆ. ಅತ್ತ ವಿದ್ವತ್ ಕೂಡಾ ಚೇತರಿಸಿಕೊಳ್ಳುತ್ತಿದ್ದಾರೆ. ಜತೆಗೆ ರಾಜಕೀಯ ಪ್ರಭಾವವೂ ಇದೆ. ಹೀಗಾಗಿ ನಲಪಾಡ್ ಬಿಡುಗಡೆಯಾಗಬಹುದು ಎಂಬ ಲೆಕ್ಕಾಚಾರಗಳನ್ನೆಲ್ಲಾ ಉಲ್ಟಾ ಮಾಡಿದ ನ್ಯಾಯಾಲಯ ತಪ್ಪು ಮಾಡಿದವರು ಎಷ್ಟೇ ದೊಡ್ಡವರಾದರೂ ಪ್ರತಿಫಲ ಅನುಭವಿಸಲೇಬೇಕು ಎಂದು ಸಂದೇಶ ನೀಡಿದೆ. ಇಂತಹ ಘಟನೆಗಳಿಂದ ಜನರಿಗೆ ಮತ್ತಷ್ಟು ನ್ಯಾಯ ದೇವತೆಯ ಮೇಲೆ ನಂಬಿಕೆ ಮೂಡುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments