Webdunia - Bharat's app for daily news and videos

Install App

ಮಧ್ಯರಾತ್ರಿವರೆಗೆ ಎದ್ದು ಕೂತಿದ್ದ ಹ್ಯಾರಿಸ್ ಪುತ್ರ ನಲಪಾಡ್

Webdunia
ಮಂಗಳವಾರ, 20 ಫೆಬ್ರವರಿ 2018 (09:26 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬಾತನ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರನ್ನು ಇದೀಗ ಪೊಲೀಸರು ತೀವ್ರ ವಿಚಾರಣೆಗೊಳಪಡಿಸುತ್ತಿದ್ದಾರೆ.
 

ಮಧ್ಯರಾತ್ರಿವರೆಗೆ ನಲಪಾಡ್ ಮತ್ತು ಗ್ಯಾಂಗ್ ನಿದ್ರೆ ಮಾಡಿರಲಿಲ್ಲವೆನ್ನಲಾಗಿದೆ. ಆಗಾಗ ಪೊಲೀಸರು ನಡೆಸುವ ವಿಚಾರಣೆಗೂ ಸರಿಯಾದ ಉತ್ತರ ನೀಡಲಿಲ್ಲವೆನ್ನಲಾಗಿದೆ. ಆ ಮೂಲಕ ಘಟನೆಯಲ್ಲಿ ತನ್ನ ಪಾತ್ರವಿಲ್ಲ ಎಂದು ಸಾಧಿಸಲು ಯತ್ನಿಸುತ್ತಿದ್ದಂತಿತ್ತು.

ಇಂದೂ ಕೂಡಾ ಪೊಲೀಸ್ ವಿಚಾರಣೆ ಮುಂದುವರಿಯಲಿದ್ದು, ಘಟನೆ ನಡೆದ ಸ್ಥಳಕ್ಕೆ ಕರೆದಯ್ದು ವಿಚಾರಣೆಗೊಳಪಡಿಸುವ ಸಾಧ್ಯತೆಯಿದೆ. ಅತ್ತ ಹಲ್ಲೆಗೊಳಗಾದ ವಿದ್ವತ್ ಗೆ ಇನ್ನೂ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments