Webdunia - Bharat's app for daily news and videos

Install App

ಜಾಮೀನು ತೀರ್ಪು ಹೊರಬೀಳುತ್ತಿದ್ದಂತೆ ಜೈಲಲ್ಲೂ ನಲಪಾಡ್ ರಂಪಾಟ

Webdunia
ಶುಕ್ರವಾರ, 2 ಮಾರ್ಚ್ 2018 (16:22 IST)
ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಸುದ್ದಿ ಹೊರ ಬೀಳುತ್ತಿದ್ದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮೊಹಮ್ಮದ್ ನಲಪಾಡ್ ರಂಪಾಟ ಮಾಡಿದ್ದಾನೆ.

ತೀರ್ಪು ಬೀಳುತ್ತಿದ್ದಂತೆ ಕೂಗಾಡಿದ ನಲಪಾಡ್, ತನಗೆ ತಂದೆಯ ಜತೆ ಮಾತನಾಡಲು ಅವಕಾಶ ನೀಡುವಂತೆ ಕೇಳಿದ್ದಾನೆ. ಅವಕಾಶ ನೀಡಿದಿದ್ದಾಗ ಅಧಿಕಾರಿಗಳ ಮೇಲೆ ಕೂಗಾಡಿದ್ದಾನೆ. ಕುಸಿದು ಕುಳಿತ ನಲಪಾಡ್ ಗೆ ಜೈಲು ಸಿಬ್ಬಂದಿಗಳು ನೀರು ಕುಡಿಸಿ ಸಮಾಧಾನಿಸಿದ್ದಾರೆ.

ನಂತರ ತನ್ನ ಕೊಠಡಿಗೆ ತೆರಳಿದ ನಲಪಾಡ್ ನನ್ನ ಹಣೆಬರಹವೇ ಸರಿ ಇಲ್ಲಾ ಎಂದು ಗಳ ಗಳನೆ ಅತ್ತಿದ್ದಾನೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಕೋವಿಡ್‌ಗೆ ರಾಜ್ಯದಲ್ಲಿ ಮೊದಲ ಬಲಿ, ಹೆಚ್ಚಿದ ಆತಂಕ

ಅವರೇ ಹೇಳಿರುವಂತೆ ನಾಯಿಯೇ ನಾರಾಯಣ, ಹಾಗಾದ್ರೆ ನಾರಾಯಣಸ್ವಾಮಿಯನ್ನು ಏನೆಂದು ಕರೆಯಬೇಕು: ಪ್ರಿಯಾಂಕ್ ಖರ್ಗೆ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಮುಂದಿನ ಸುದ್ದಿ
Show comments