Webdunia - Bharat's app for daily news and videos

Install App

ಪರಪ್ಪನ ಅಗ್ರಹಾರ ಜೈಲಿನಲ್ಲೂ ಮೊಹಮ್ಮದ್ ನಲಪಾಡ್ ಕಿತ್ತಾಟ!

Webdunia
ಗುರುವಾರ, 22 ಫೆಬ್ರವರಿ 2018 (10:24 IST)
ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ನಡೆಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಪರಪ್ಪನ ಅಗ್ರಹಾರ ಜೈಲಿನಲ್ಲೂ ಕಿತ್ತಾಟ ನಡೆಸಿದ್ದಾನೆ ಎಂದು ವರದಿಯಾಗಿದೆ.
 

ರಾತ್ರಿ ಜೈಲು ಸೇರಿದ ಹತಾಶೆಯಲ್ಲಿ ಸಹ ಆರೋಪಿ, ಗೆಳೆಯ ಮೊಹಮ್ಮದ್ ಅಬ್ರಾಸ್, ನಲಪಾಡ್ ಮೇಲೆ ಕೂಗಾಡಿದ್ದಾನೆ ಎನ್ನಲಾಗಿದ್ದು, ಈ ಸಂದರ್ಭದಲ್ಲಿ ಗೆಳೆಯನ ಜತೆ ಕೈ ಕೈ ಮಿಲಾಯಿಸಲು ನಲಪಾಡ್ ಮುಂದಾಗಿದ್ದ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪೊಲೀಸರು ಮಧ್ಯಪ್ರವೇಶಿಸಿದರು ಎನ್ನಲಾಗಿದೆ. ಬೆಳಗ್ಗೆ ಎಂದಿನಂತೆ ಜೈಲಿನ ಉಪಾಹಾರ ಸೇವಿಸಿದ ನಲಪಾಡ್ ಸ್ನೇಹಿತರೊಂದಿಗೆ ಕಾಲ ಕಳೆದಿದ್ದಾನೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments