Webdunia - Bharat's app for daily news and videos

Install App

ಪರಪ್ಪನ ಅಗ್ರಹಾರದಲ್ಲಿ ನಲಪಾಡ್ ಗೆ ಬೇಲ್ ಇಲ್ಲ.. ನಿದಿರೆಯೂ ಇಲ್ಲ!

Webdunia
ಶನಿವಾರ, 3 ಮಾರ್ಚ್ 2018 (09:13 IST)
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಜಾಮೀನು ಸಿಗದ ನಿರಾಶೆಯಲ್ಲಿ ನಿನ್ನೆ ರಾತ್ರಿಯಿಡೀ ನಿದ್ರೆಯಿಲ್ಲದೇ ಕಳೆದಿದ್ದಾನೆ ಎನ್ನಲಾಗಿದೆ.

ನಲಪಾಡ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ನಿನ್ನೆ  ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನು ಸಿಗದ ಹತಾಶೆಯಲ್ಲಿ ನಿನ್ನೆಯೇ ಆತ ಜೈಲಾಧಿಕಾರಿಗಳೊಂದಿಗೆ ರಂಪಾಟ ಮಾಡಿದ್ದ.

ನಂತರ ರಾತ್ರಿಯೂ ನಿದ್ರೆ ಮಾಡದೇ ಎದ್ದೇ ಕುಳಿತಿದ್ದ ನಲಪಾಡ್ ಬೆಳಗಿನ ಜಾವ 6 ಗಂಟೆಗೆ ಸ್ವಲ್ಪ ಹೊತ್ತು ಮಲಗಿಕೊಂಡ ಎನ್ನಲಾಗಿದೆ. ವಿದ್ವತ್ ಇದೀಗ ಚೇತರಿಸಿಕೊಳ್ಳುತ್ತಿರುವ ಕಾರಣ ನಿನ್ನೆ ಜಾಮೀನು ಸಿಕ್ಕೇ ಸಿಗುತ್ತದೆಂಬ ಅತಿಯಾದ ನಂಬಿಕೆ ನಲಪಾಡ್ ಮತ್ತು ಇತರ ಆರೋಪಿಗಳಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments