ಜೈಲಿನಲ್ಲೇ ವಿವಾದವೊಂದಕ್ಕೆ ಕಾರಣವಾದ ಮೊಹಮ್ಮದ್ ನಲಪಾಡ್!

Webdunia
ಶುಕ್ರವಾರ, 23 ಫೆಬ್ರವರಿ 2018 (08:58 IST)
ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಶಾಸಕ ಹ್ಯಾರಿಸ್ ಮೊಹಮ್ಮದ್ ನಲಪಾಡ್ ಮತ್ತೊಂದು ವಿವಾದಕ್ಕೆ ಕಾರಣನಾಗಿದ್ದಾನೆ.
 

ಜೈಲಿನಲ್ಲಿ ನಿನ್ನೆಯಿಂದ ನಲಪಾಡ್ ಫೋನ್ ಬಳಸುತ್ತಿದ್ದಾನೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ. ನಿನ್ನೆ ಮಧ್ಯರಾತ್ರಿವರೆಗೂ ತನ್ನ ಕುಟುಂಬದವರ ಜತೆಗೆ ಮಾತನಾಡಿದ ಮೊಹಮ್ಮದ್, ಮಧ್ಯಂತರ ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ಮಾತನಾಡಿದನೆಂದು ವಾಹಿನಿ ವರದಿ ಮಾಡಿದೆ.

ಆದರೆ ಮೊಹಮ್ಮದ್ ಗೆ ಅಕ್ರಮವಾಗಿ ಫೋನ್ ಬಳಸಲು ಅನುವು ಮಾಡಿಕೊಟ್ಟವರು ಯಾರೆಂದು ತಿಳಿದುಬಂದಿಲ್ಲ. ನಿನ್ನೆ ಆರೋಪಿಗಳಿಗೆ ಮನೆ ಊಟ ನೀಡಲಾಗಿತ್ತು. ಈ ಊಟದ ಜತೆಗೆ ಗುಪ್ತವಾಗಿ ಮೊಬೈಲ್ ಸಾಗಿಸಿರಬಹುದೇ ಎಂದು ವಾಹಿನಿ ವರದಿ ಶಂಕಿಸಿದೆ. ಅಂತೂ ವಿಐಪಿಗಳಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಐಪಿ ಆತಿಥ್ಯ ಸಿಗುತ್ತದೆ ಎಂಬುದಕ್ಕೆ ಈ ಘಟನೆ ಮತ್ತೊಮ್ಮೆ ಸಾಕ್ಷಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments