Webdunia - Bharat's app for daily news and videos

Install App

ಮೊಹಮ್ಮದ್ ನಲಪಾಡ್ ಮತ್ತೆ ಮುಖಭಂಗ

Webdunia
ಬುಧವಾರ, 28 ಸೆಪ್ಟಂಬರ್ 2022 (16:15 IST)
ಮೊಹಮ್ಮದ್ ನಲಪಾಡ್ ರನ್ನು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ಮಾಡಿರುವ ರಾಜ್ಯದ ಹಿರಿಯ ನಾಯಕರು ಮತ್ತು ಕೆಪಿಸಿಸಿ ಪದಾಧಿಕಾರಿಗಳು ಒದಲೇಬೇಕು..
ಚಿತ್ರದುರ್ಗದಲ್ಲಿ ನಲಪಾಡ್ ಕಾಂಗ್ರೆಸ್ ಕಾರ್ಯಕರ್ತರ  ನಡುವೆ ನಗೆಪಾಟೀಲಿಗೀಡಾದ ಪ್ರಸಂಗವನ್ನು ಇದು ವಿವರಿಸುತ್ತದೆ. ಖುದ್ದು ನಲಪಾಡ್ ನೆರೆದಿರುವ ಕಾರ್ಯಕರ್ತರನ್ನು ಉದ್ದೇಶಿಸಿ ನಿಮ್ಮಲ್ಲಿ ಎಷ್ಟು ಜನಕ್ಕೆ ನಾನು ಯಾರು ಅನ್ನೋದು ಗೊತ್ತಿದೆ ಮತ್ತು ಗೊತ್ತಿರುವವರು ಕೈ ಮೇಲೆತ್ತಿ ಎಂಬಂತೆ ತನ್ನ ಕೈ ಮೇಲೆತ್ತಿ ಹೇಳುತ್ತಾರೆ. ಒಬ್ಬೇಒಬ್ಬ ಕಾರ್ಯಕರ್ತ ಕೈ ಎತ್ತುವುದಿಲ್ಲ. ಇದು ನಾವಲ್ಲ ಖುದ್ದು ಮೊಹಮ್ಮದ್ ನಲಪಾಡ್ ಹೇಳುತ್ತಾರೆ. ಇಂಥ ಯುವ ನಾಯಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಅಧಿಕಾರಕ್ಕೆ ಮರಳುವ ಆಸೆ ಇಟ್ಟುಕೊಂಡಿದೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಆರ್ಥಿಕತೆಯಲ್ಲಿ 10 ವರ್ಷಗಳ ಹಿಂದೆ 10ನೇ ಸ್ಥಾನದಲ್ಲಿದ್ದ ಭಾರತ 5ನೇ ಸ್ಥಾನಕ್ಕೇರಿದೆ: ಮೋದಿ ಗುಣಗಾನ

ಮೇಕ್ ಇನ್ ಇಂಡಿಯ ತಾಕತ್ತಿನಲ್ಲಿ ಕನ್ನಡಿಗರ ಕೊಡುಗೆ ಅಪಾರ: ನರೇಂದ್ರ ಮೋದಿ

ಮುಂದಿನ ಸುದ್ದಿ
Show comments